ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹ ಮಾಡಬೇಡಿ:ಶಾಸಕರಿಗೆ ಸಿಎಂ ಬಿಎಸ್‌ವೈ ಖಡಕ್‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ. ಒಂದೆಂಡೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕೆಲ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದರೆ ಇದಕ್ಕೆ ಪ್ರತಿಯಾಗಿ ಯಡಿಯೂರಪ್ಪನವರ ಪರ ಇರುವವರು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದೆಲ್ಲವನ್ನು ಸೂಕ್ಷ್ಮವಾಗಿ … Continued