ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭ: ಆತುರದ ನಿರ್ಧಾರವಿಲ್ಲ
ಬೆಂಗಳೂರು: ಮಕ್ಕಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವ ಸಚಿವ ಡಾ.ಕೆ.ಸುಧಾಕರ್, ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ತರಾತುರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾ ಶಾಲಾಕಾಲೇಜುಗಳನ್ನು ಆರಂಭಿಸಲು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಇದೊಂದು ಸೂಕ್ಷ್ಮ ವಿಷಯ. ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅವರ ಆರೋಗ್ಯವೂ ಅಷ್ಟೇ ಮುಖ್ಯ. ಹೀಗಾಗಿ ಯಾವುದೇ … Continued