‘2028ರಲ್ಲಿ ನೀವು ಅವಿಶ್ವಾಸ ನಿರ್ಣಯ ಮಂಡಿಸುವಾಗ ನಿಮ್ಮ ಹೋಮ್‌ ವರ್ಕ್‌ ಮಾಡಿಕೊಂಡು ಬನ್ನಿ: ವಿಪಕ್ಷಗಳನ್ನು ಲೇವಡಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: 2028ರಲ್ಲಿ ಭಾರತವು ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗುವ ಸಂದರ್ಭದಲ್ಲಿ ವಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ತಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳು ತರುವ ಅವಿಶ್ವಾಸ ನಿರ್ಣಯಗಳು ಯಾವಾಗಲೂ ಬಿಜೆಪಿ ಸರ್ಕಾರಕ್ಕೆ “ಶುಭದಾಯಕ” ಎಂದು ಸಾಬೀತಾಗಿದೆ ಎಂದು ಪ್ರತಿಪಾದಿಸದರು. ಪ್ರಧಾನಿ … Continued

​ಸ್ವೀಕರ್ ಖಾದರ್‌ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದ ಬಿಜೆಪಿ, ಜೆಡಿಎಸ್​

ಬೆಂಗಳೂರು : 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಪ್ರತಿಪಕ್ಷಗಳು ಸಭೆ ನಡೆಸಿದ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್​ ಅಲ್ಲಿಗೆ ಭೇಟಿ ನೀಡಿದ್ದನ್ನು ಖಂಡಿಸಿ ಸ್ವೀಕರ್‌ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್​ ನೋಟಿಸ್‌ ನೀಡಿವೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್​.ಡಿ ಕುಮಾರಸ್ವಾಮಿ ಸೇರಿದಂತೆ … Continued