ಜೈಲಿನಿಂದ ಹೊರಬಂದು ಮತ್ತೆ ರೈತ ಹೋರಾಟಕ್ಕೆ ಸಜ್ಜಾದ ನೋದೀಪ್‌ ಕೌರ್‌

ಹಿಂಸಾತ್ಮಕ ಪ್ರತಿಭಟನೆಗೆ ಕಾರಣರೆಂಬ ಆರೋಪಕ್ಕೆ ೪೫ ದಿನಗಳ ಕಾರಾಗೃಹವಾಸ ಪೂರ್ಣಗೊಳಿಸಿ ಬಿಡುಗಡೆಗೊಂಡಿರುವ ಸಾಮಾಜಿಕ ಕಾರ್ಯಕರ್ತೆ ನೋದೀಪ್‌ ಕೌರ್‌ (೨೩) ರೈತರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕರ್ನಾಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ನೋದೀಪ್‌, ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ನಾನು ಜೈಲಿನಿಂದ ಹೊರಬಂದಿದ್ದೇನೆ, … Continued