ನೋಯ್ಡಾದಲ್ಲಿ ಮಹಿಳೆ ಹಲ್ಲೆ ಪ್ರಕರಣ: ಪರಾರಿಯಾಗಿದ್ದ ಶ್ರೀಕಾಂತ್ ತ್ಯಾಗಿ, ಮೂವರು ಸಹಚರ ಬಂಧನ

ನವದೆಹಲಿ: ಮಹಿಳೆ ಮೇಲೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ತ್ಯಾಗಿಯನ್ನು ಬಂಧಿಸಲಾಗಿದೆ ಎಂದು ನೋಯ್ಡಾ ಪೊಲೀಸರು ಖಚಿತಪಡಿಸಿದ್ದಾರೆ. ಮಹಿಳೆಯೊಬ್ಬರನ್ನು ನಿಂದಿಸಿದ ಮತ್ತು ಹಲ್ಲೆ ಮಾಡಿದ ವಿಡಿಯೋ ವೈರಲ್ ಆದ ನಂತರ ಪರಾರಿಯಾಗಿದ್ದ ಆತನನ್ನು ಮೀರತ್‌ನಲ್ಲಿ ಬಂಧಿಸಿ ಪೊಲೀಸರು ಮಂಗಳವಾರ ಕರೆದೊಯ್ದಿದ್ದಾರೆ. ಅಲ್ಲದೆ, ಶ್ರೀಕಾಂತ್ ತ್ಯಾಗಿಯ ಮೂವರು ಸಹಚರರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಖಚಿತಪಡಿಸಿದ್ದಾರೆ. … Continued