ಗೋಕರ್ಣ ಮಹಾಬಲೇಶ್ವರ ದೇಗುಲ : ನಾಲ್ವರು ನಾಮನಿರ್ದೇಶಿತರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ನಾಮ ನಿರ್ದೇಶನಗೊಂಡಿದ್ದ ಇಬ್ಬರು ಉಪಾಧಿವಂತರು ಮತ್ತು ಇಬ್ಬರು ವಿದ್ವಾಂಸರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಹೊಸನಗರದ ರಾಮಚಂದ್ರಾಪುರ ಮಠದ … Continued