ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ … Continued

ಕರ್ನಾಟಕದ 14 ಕ್ಷೇತ್ರಗಳ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು : ಇಂದಿನಿಂದ (ಏಪ್ರಿಲ್‌ 12) ರಾಜ್ಯದಲ್ಲಿ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಆರಂಭವಾಗಿದೆ. ಈ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯದ ಒಟ್ಟು … Continued

ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued

ಈ ಕೇಂದ್ರ ಸಚಿವರು ನಾಮಪತ್ರ ಸಲ್ಲಿಸಲು ಠೇವಣಿ ಹಣ ನೀಡಿದ ಯುದ್ಧದ ವೇಳೆ ಉಕ್ರೇನ್‌ ನಿಂದ ಪಾರಾಗಿ ಬಂದ ವಿದ್ಯಾರ್ಥಿಗಳು…!

ತಿರುವನಂತಪುರಂ : ಕೇಂದ್ರ ಸಚಿವ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ವಿ ಮುರಳೀಧರನ್ ಅವರು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ನೀಡಿದ ಗೌರವದ ಟೋಕನ್‌ ಹಣದಿಂದ ಶನಿವಾರ ಕೇರಳದ ಅಟ್ಟಿಂಗಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಶುಕ್ರವಾರ ಮುರಳೀಧರನ್ ಅವರನ್ನು ಭೇಟಿ ಮಾಡಲು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಬಿಜೆಪಿಯ ರಾಜ್ಯ ಕಚೇರಿಗೆ ಭೇಟಿ ನೀಡಿ ಲೋಕಸಭೆ … Continued

2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ…!

ನವದೆಹಲಿ: ಉತ್ತರ ಪ್ರದೇಶದ ರಾಂಪುರ ಮತ್ತು ಮೊರಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಕುರಿತು ಗೊಂದಲ ಉಂಟಾಗಿದೆ. ಯಾಕೆಂದರೆ ತಾವೇ ಅಧಿಕೃತ ಪಕ್ಷದ ಅಭ್ಯರ್ಥಿಗಳು ಎಂದು ಹೇಳಿಕೊಂಡು ಈ ಎರಡೂ ಕ್ಷೇತ್ರಗಳಿಂದ ತಲಾ ಇಬ್ಬರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಂಪುರದಲ್ಲಿ, 2022 ರ ಲೋಕಸಭಾ ಉಪಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಸೀಮ್ ರಾಜಾ … Continued

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಐದು ಬಾರಿ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಬುಧವಾರ ಪ್ರಕಟಿಸಿದೆ. ಅವರು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗಾಗಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ … Continued

ಕ್ರಿಕೆಟ್‌ ವಿಶ್ವಕಪ್ 2023 : ʼಪ್ಲೇಯರ್ ಆಫ್ ದಿ ಟೂರ್ನಮೆಂಟ್‌ʼ ರೇಸ್‌ನಲ್ಲಿ ನಾಲ್ವರು ಭಾರತದ ಆಟಗಾರರು ಸೇರಿ 9 ಆಟಗಾರರ ಹೆಸರು ಪ್ರಕಟಿಸಿದ ಐಸಿಸಿ

ನವದೆಹಲಿ: ಭಾನುವಾರ ಅಹಮದಾಬಾದಿನಲ್ಲಿ ನಡೆಯಲಿರುವ ಕ್ರಿಕೆಟ್‌ ವಿಶ್ವಕಪ್ 2023 ಅಂತಿಮ ಪಂದ್ಯದ ಮೊದಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪಂದ್ಯಾವಳಿ ಆಟಗಾರ ಪ್ರಶಸ್ತಿ (Player of the tournament award)ಗಾಗಿ ಸ್ಪರ್ಧಿಗಳನ್ನು ಪ್ರಕಟಿಸಿದೆ. ಐಸಿಸಿ(ICC)ಯು ಪ್ರತಿಷ್ಠಿತ ಪ್ರಶಸ್ತಿಗಾಗಿ ಒಂಬತ್ತು ಸ್ಪರ್ಧಿಗಳ ಹೆಸರನ್ನು ಬಹಿರಂಗಪಡಿಸಿದೆ. ನಾಲ್ಕು ಸೆಮಿಫೈನಲಿಸ್ಟ್ ತಂಡಗಳ ಒಂಬತ್ತು ಆಟಗಾರರನ್ನು ಪ್ರಶಸ್ತಿಗಾಗಿ ಪಟ್ಟಿ ಮಾಡಲಾಗಿದೆ. ಈ … Continued

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ, ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಎಂದ ಕಾರಜೋಳ

ಬೆಳಗಾವಿ :ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ ಅಂಗಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಆಗಮಿಸಿದ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ದೇಶದಲ್ಲಿ … Continued

ಕೇರಳದಲ್ಲಿ  ಬಿಜೆಪಿಗೆ ಹಿನ್ನಡೆ: ಮೂರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ರಾಜ್ಯದ ತಲಚೇರಿ, ಗುರುವಾಯುರ್ ಮತ್ತು ದೇವಿಕುಲಂ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ತಿರಸ್ಕರಿಸಲಾಗಿದೆ.ಏಪ್ರಿಲ್ 6ರಂದು ನಡೆಯಲಿರುವ ಕಣ್ಣೂರು ಜಿಲ್ಲೆಯ ತಲಚೇರಿ, ಗುರುವಾಯುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸದ ಕಾರಣಕ್ಕೆ ನಾಮಪತ್ರ ತಿರಸ್ಕರಿಸಲಾಗಿದೆ ಎಂದು … Continued