ಈ ಕೇಂದ್ರ ಸಚಿವರು ನಾಮಪತ್ರ ಸಲ್ಲಿಸಲು ಠೇವಣಿ ಹಣ ನೀಡಿದ ಯುದ್ಧದ ವೇಳೆ ಉಕ್ರೇನ್‌ ನಿಂದ ಪಾರಾಗಿ ಬಂದ ವಿದ್ಯಾರ್ಥಿಗಳು…!

ತಿರುವನಂತಪುರಂ : ಕೇಂದ್ರ ಸಚಿವ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ವಿ ಮುರಳೀಧರನ್ ಅವರು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ನೀಡಿದ ಗೌರವದ ಟೋಕನ್‌ ಹಣದಿಂದ ಶನಿವಾರ ಕೇರಳದ ಅಟ್ಟಿಂಗಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಶುಕ್ರವಾರ ಮುರಳೀಧರನ್ ಅವರನ್ನು ಭೇಟಿ ಮಾಡಲು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಬಿಜೆಪಿಯ ರಾಜ್ಯ ಕಚೇರಿಗೆ ಭೇಟಿ ನೀಡಿ ಲೋಕಸಭೆ … Continued

2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ…!

ನವದೆಹಲಿ: ಉತ್ತರ ಪ್ರದೇಶದ ರಾಂಪುರ ಮತ್ತು ಮೊರಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಕುರಿತು ಗೊಂದಲ ಉಂಟಾಗಿದೆ. ಯಾಕೆಂದರೆ ತಾವೇ ಅಧಿಕೃತ ಪಕ್ಷದ ಅಭ್ಯರ್ಥಿಗಳು ಎಂದು ಹೇಳಿಕೊಂಡು ಈ ಎರಡೂ ಕ್ಷೇತ್ರಗಳಿಂದ ತಲಾ ಇಬ್ಬರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಂಪುರದಲ್ಲಿ, 2022 ರ ಲೋಕಸಭಾ ಉಪಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಸೀಮ್ ರಾಜಾ … Continued

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಐದು ಬಾರಿ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಬುಧವಾರ ಪ್ರಕಟಿಸಿದೆ. ಅವರು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗಾಗಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ … Continued

ಕ್ರಿಕೆಟ್‌ ವಿಶ್ವಕಪ್ 2023 : ʼಪ್ಲೇಯರ್ ಆಫ್ ದಿ ಟೂರ್ನಮೆಂಟ್‌ʼ ರೇಸ್‌ನಲ್ಲಿ ನಾಲ್ವರು ಭಾರತದ ಆಟಗಾರರು ಸೇರಿ 9 ಆಟಗಾರರ ಹೆಸರು ಪ್ರಕಟಿಸಿದ ಐಸಿಸಿ

ನವದೆಹಲಿ: ಭಾನುವಾರ ಅಹಮದಾಬಾದಿನಲ್ಲಿ ನಡೆಯಲಿರುವ ಕ್ರಿಕೆಟ್‌ ವಿಶ್ವಕಪ್ 2023 ಅಂತಿಮ ಪಂದ್ಯದ ಮೊದಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪಂದ್ಯಾವಳಿ ಆಟಗಾರ ಪ್ರಶಸ್ತಿ (Player of the tournament award)ಗಾಗಿ ಸ್ಪರ್ಧಿಗಳನ್ನು ಪ್ರಕಟಿಸಿದೆ. ಐಸಿಸಿ(ICC)ಯು ಪ್ರತಿಷ್ಠಿತ ಪ್ರಶಸ್ತಿಗಾಗಿ ಒಂಬತ್ತು ಸ್ಪರ್ಧಿಗಳ ಹೆಸರನ್ನು ಬಹಿರಂಗಪಡಿಸಿದೆ. ನಾಲ್ಕು ಸೆಮಿಫೈನಲಿಸ್ಟ್ ತಂಡಗಳ ಒಂಬತ್ತು ಆಟಗಾರರನ್ನು ಪ್ರಶಸ್ತಿಗಾಗಿ ಪಟ್ಟಿ ಮಾಡಲಾಗಿದೆ. ಈ … Continued

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ, ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಎಂದ ಕಾರಜೋಳ

ಬೆಳಗಾವಿ :ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ ಅಂಗಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಆಗಮಿಸಿದ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ದೇಶದಲ್ಲಿ … Continued

ಕೇರಳದಲ್ಲಿ  ಬಿಜೆಪಿಗೆ ಹಿನ್ನಡೆ: ಮೂರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ರಾಜ್ಯದ ತಲಚೇರಿ, ಗುರುವಾಯುರ್ ಮತ್ತು ದೇವಿಕುಲಂ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ತಿರಸ್ಕರಿಸಲಾಗಿದೆ.ಏಪ್ರಿಲ್ 6ರಂದು ನಡೆಯಲಿರುವ ಕಣ್ಣೂರು ಜಿಲ್ಲೆಯ ತಲಚೇರಿ, ಗುರುವಾಯುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸದ ಕಾರಣಕ್ಕೆ ನಾಮಪತ್ರ ತಿರಸ್ಕರಿಸಲಾಗಿದೆ ಎಂದು … Continued

ಕಾಂಗ್ರೆಸ್‌: ಮಸ್ಕಿಯಲ್ಲಿ 29, ಬಸವ ಕಲ್ಯಾಣ 30ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ಮಸ್ಕಿಯಲ್ಲಿ ಮಾ. 29 ರಂದು ಹಾಗೂ ಬಸವ ಕಲ್ಯಾಣದಲ್ಲಿ ಮಾ.30 ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಶನಿವಾರ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯ ನಂತರ ಮಾಧ್ಯಮಗಳಿಗೆ ಶನಿವಾರ ಮಾಹಿತಿ ನೀಡಿದಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಒಬ್ಬರೇ ಅಭ್ಯರ್ಥಿ ಹೆಸರು … Continued

ಪರಿಷತ್‌ ಅಧ್ಯಕ್ಷ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ನನಗೆ ಒಳ್ಳೆಯ ಅವಕಾಶ ಬಂದಿದೆ. ಪಕ್ಷದ ನಿರ್ದೇಶನದ ಮೇರೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜೆಡಿಎಸ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಬಿಜೆಪಿಯ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. … Continued

ಸಭಾಪತಿ ಸ್ಥಾನಕ್ಕೆ ಸೋಮವಾರ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ವತಃ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮುಹೂರ್ತ ನಿಗದಿ … Continued