ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ 4 ಅಂಗಡಿಗಳ ಮೇಲೆ ದಾಳಿ

ಧಾರವಾಡ : ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ವ್ಯಾಪಾರಿಗಳ 4 ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬಿಸಾಬ್ ಎಂಬುವವರ ಅಂಗಡಿ ಸೇರಿದಂತೆ ಇತರೆ ನಾಲ್ಕು ಅಂಗಡಿಗಳಿಗೆ ಹಾನಿಮಾಡಲಾಗಿದೆ. ಅಂಗಡಿಯಲ್ಲಿದ್ದ ಕಲ್ಲಂಗಡಿ ಹಣ್ಣು, ತೆಂಗಿನಕಾಯಿ ಒಡೆದು ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಕಳೆದ 15 … Continued