ಈಗ ಸತ್ಯಾಗ್ರಹದ ರೂಪ ಪಡೆಯುತ್ತಿರುವ ರೈತ ಆಂದೋಳನ

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ನಂತರ, ಕೆಲ ದುಷ್ಟಶಕ್ತಿಗಳು ಸೇರಿಕೊಂಡು ಮಾಡಿದ ಹಿಂಸೆ ಪ್ರಾಮಾಣಿಕವಾದ ಅಹಿಂಸಾತ್ಮಕ ಪ್ರತಿಭಟನೆ ದುರ್ಬಲಗೊಳಿಸುವುದನ್ನು ತಡೆಯುವುದು ಎಷ್ಟು ಕಷ್ಟ ಎಂಬ ಬಗ್ಗೆ ಸಾಕಷ್ಟು ಅಭಿಪ್ರಾಯಗಳಿವೆ. ಆದರೆ ಫೆ.೧ರಿಂದ ಮತ್ತೆ ಅಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ ದೆಹಲಿಯ ಹೊರವಲಯದ ಸಿಂಘು ಗಡಿಗೆ ಸೀಮಿತವಾಗಿದ್ದ ಈ ಅಹಿಂಸಾತ್ಮಕ ಪ್ರತಿಭಟನೆ, ಸತ್ಯಾಗ್ರಹದ ರೂಪದಲ್ಲಿ ಈಗ … Continued