ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ರಣಬಿಸಿಲು ; ಕೆಲವೆಡೆ ಬಿಸಿಗಾಳಿ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಋತುವಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಕರ್ನಾಟಕದಲ್ಲಿ ದಾಖಲಾಗಿದೆ. ಹೆಚ್ಚಿನ ಉಷ್ಣತೆಯು ಬೇಸಿಗೆಯ ತಿಂಗಳುಗಳಾದ ಮಾರ್ಚ್ ಮತ್ತು ಮೇ ನಡುವೆ ಇರುತ್ತದೆ. ಎಲ್ಲಾ ಮೂರು ತಿಂಗಳ ಕಾಲ … Continued

ಸಿಎಂ ಬೊಮ್ಮಾಯಿಗೆ ಉತ್ತರ ಕರ್ನಾಟಕದ ಬಗ್ಗೆ ಮೂರು ಸವಾಲು ಮುಂದಿಟ್ಟ ಆಮ್‌ ಆದ್ಮಿ ಪಾರ್ಟಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಮುಂದಿನ ಆರು ತಿಂಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಿ.ಬಿಕೋ ಎನ್ನುತ್ತಿರುವ ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳ ಕಚೇರಿಯನ್ನು ಹಸ್ತಾಂತರಿಸುವ ಮೂಲಕ ಉತ್ತರ ಕರ್ನಾಟಕದಲ್ಲಿ ಸಾರ್ವತ್ರಿಕ ಬೆಳವಣಿಗೆಗೆ ನಾಂದಿ ಹಾಡಬೇಕು ಎಂದು ಆಮ್‌ ಆಮಿ ಪಕ್ಷದ (ಆಪ್‌) ರಾಜ್ಯ ವೀಕ್ಷಕರಾದ ರೋಮಿ ಭಾಟಿ, ರಾಜ್ಯ ಉಪಾಧ್ಯಕ್ಷರಾದ ಶಾಂತಲಾ ದಾಮ್ಲೆ ಮತ್ತು … Continued

ಉತ್ತರ ಕರ್ನಾಟಕ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಹುಬ್ಬಳ್ಳಿ: ಮಹಾರಾಷ್ಟ್ರದಲ್ಲಿ ಬಾರೀ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳಹರಿವು ಬಂದಿದೆ. ಗೋಕಾಕ ತಾಲೂಕಿನ ಕೊಣ್ಣೂರು ಮಾರುಕಟ್ಟೆ ಸಂಪೂರ್ಣ ಜಲಾವೃತವಾಗಿದೆ. ಗೋಕಾಕ​, ಮೂಡಲಗಿ ತಾಲೂಕಿನ ನದಿಪಾತ್ರದಲ್ಲಿ ನೆರೆ ಭೀತಿ ಉಂಟಾಗಿದ್ದು, ಗೋಕಾಕ ನಗರದ ಲೋಳಸೂರು ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿ ನೀರಿನ ಹರಿವಿನ … Continued