ಪುನೀತ್‌ ಹೊತ್ತಿದ್ದ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊರುತ್ತೇನೆ, ಪ್ರಚಾರಕ್ಕಾಗಿ ಈ ಕೆಲಸ ಮಾಡುತ್ತಿಲ್ಲ: ನಟ ವಿಶಾಲ್‌

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅವರು ಹೊತ್ತಿದ್ದ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ನಾನು ಹೊರುತ್ತೇನೆಂದು ಮೊದಲೇ ಹೇಳಿದ್ದೆ. ಆ ಮಾತನ್ನು ಉಳಿಸಿಕೊಳ್ಳುತ್ತೇನೆ. ನಾನು ಪ್ರಚಾರಕ್ಕಾಗಿ ಈ ಕೆಲಸ ಮಾಡುತ್ತಿಲ್ಲ ಎಂದು ತಮಿಳು ನಟ ವಿಶಾಲ್‌ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ಪುನೀತ್‌ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ನಮ್ಮನ್ನು ಆಗಲಿದ್ದು ಬೇಸರ ತರಿಸಿದೆ. ಪುನೀತ್ … Continued