ತಮಿಳಿನಲ್ಲಿ ಮಂತ್ರ ಪಠನೆ: ಧಾರ್ಮಿಕ ಇಲಾಖೆ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಚೆನ್ನೈ: ತಮಿಳುನಾಡಿನ ಹಿಂದೂ ದೇವಾಲಯಗಳಲ್ಲಿ ಸಂಸ್ಕೃತ ಮಾತ್ರವಲ್ಲದೇ ತಮಿಳಿನಲ್ಲೂ ಪೂಜೆ ಮಾಡಲು ತಮಿಳುನಾಡು ಧಾರ್ಮಿಕ ಮತ್ತು ದತ್ತಿ ಇಲಾಖೆ ಒತ್ತಾಯಿಸುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಪರಿಗಣಿಸಲು ಶುಕ್ರವಾರ ಮದ್ರಾಸ್‌ ಹೈಕೋರ್ಟ್‌ ನಿರಾಕರಿಸಿದೆ. 2008ರಲ್ಲಿ ವಿ. ಎಸ್‌. ಶಿವಕುಮಾರ್‌ ವರ್ಸಸ್‌ ಎಂ ಪಿಚ್ಚೈ ಬತ್ತಾರ್‌ ಪ್ರಕರಣದಲ್ಲಿ ಈ ವಿಚಾರವನ್ನು ತೀರ್ಮಾನಿಸಲಾಗಿದೆ ಎಂದು ಮುಖ್ಯ … Continued