ನೋಟಾಕ್ಕೆ ಹೆಚ್ಚು ಮತ ಬಿದ್ರೆ ಮರುಚುನಾವಣೆ: ಕೇಂದ್ರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ನವ ದೆಹಲಿ: ಚುನಾವಣೆಯಲ್ಲಿ ನೋಟಾಕ್ಕೆ ಹೆಚ್ಚುಮತಗಳು ಬಂದಿದ್ದರೆ ಆ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ  ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್‌ ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನೋಟಿಸ್‌ ನೀಡಿದ್ದು, ಈ ಕುರಿತು ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಸೋಮವಾರ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ … Continued