ಸಾರಿಗೆ ಮುಷ್ಕರ: ಕೋಡಿಹಳ್ಳಿಗೆ ನೋಟಿಸ್‌ ನೀಡಿದ ವಿದ್ಯಾರ್ಥಿನಿ..!

ಬೆಂಗಳೂರು: ಸಾರಿಗೆ ಮುಷ್ಕರದಿಂದ ತೊಂದರೆ ಅನುಭವಿಸುತ್ತಿರುವವರು ಜನಸಾಮನ್ಯರು. ಅದರಲ್ಲೂ ಪರೀಕ್ಷೆಗೆ ತೆರಳಬೇಕಾದ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ನಡುವೆ ತುಮಕೂರಿನ ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿನಿಯೊಬ್ಬಳು ಮುಷ್ಕರದ ನೇತೃತ್ವ ವಹಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಗೆ 10 ಲಕ್ಷ ರೂ. ಪರಿಹಾರ ನೀಡುವಂತೆ  ನೋಟಿಸ್ ನೀಡಿದ್ದಾಳೆ. ಪಾಸ್ ಹೊಂದಿರುವವರಿಗೆ ಬಸ್ ಸೌಲಭ್ಯ ಒದಗಿಸಿಲ್ಲ. ಇದು ಸೇವಾ ನ್ಯೂನತೆ ಆಗಿದೆ. … Continued