ಗಟಾರ ಸ್ವಚ್ಛಗೊಳಿಸುವುದು ನಿನ್ನ ಕೆಲಸ, ಪ್ರತಿಭಟಿಸುವ ಹಕ್ಕು ಯಾರು ಕೊಟ್ಟರು ನಿನಗೆ?

ನವ ದೆಹಲಿ: ದಲಿತ ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಪೊಲೀಸ್ ವಶದಲ್ಲಿದ್ದಾಗ ತಮಗೆ ನೀಡಲಾದ ಚಿತ್ರ ಹಿಂಸೆಯನ್ನು ಬಹಿರಂಗಪಡಿಸಿದ್ದಾರೆ. ಹತ್ಯೆಯ ಆರೋಪ, ಕೈಗಾರಿಕಾ ಯುನಿಟ್ ನಲ್ಲಿ ಘೆರಾವ್ ಹಾಕುವುದು ಹಾಗೂ ಕಂಪನಿಗಳಿಂದ ಹಣಕ್ಕಾಗಿ ಬೇಡಿಕೆ ಇಡುವುದೂ ಸೇರಿದಂತೆ ಹಲವು ಆರೋಪಗಳನ್ನೆದುರಿಸಿ ಪೊಲೀಸ್ ವಶದಲ್ಲಿದ್ದ 24 ವರ್ಷದ ನೊದೀಪ್ ಕೌರ್ಗೆ ಕೆಲವೇ ದಿನಗಳ ಹಿಂದೆ ಪಂಜಾಬ್, … Continued