ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ: ನವೆಂಬರ್ 6ರಂದು ಸರ್ವೋದಯ ಸಮಾವೇಶ

ಬೆಂಗಳೂರು:ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ಹೆಸರು ನೀಡಲಾಗಿದೆ. ಈ ಕುರಿತಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಲ್ಲಿಕಾರ್ಜುನ … Continued

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ನವೆಂಬರ್ 6 ರ ವರೆಗೆ ಅವಕಾಶ

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ನವೆಂಬರ್ 6ರ ವರೆಗೆ ಅವಕಾಶ ನೀಡಲಾಗಿದೆ. ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ನಮೂನೆ 19 ರಲ್ಲಿ ಅರ್ಜಿಯನ್ನು 2021 ನವೆಂಬರ್ 6 ರೊಳಗಾಗಿ ಮತದಾರರ ನೊಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿವರಗಳಿಗಾಗಿ ಮುಖ್ಯ ಚುನಾವಣಾಧಿಕಾರಿ … Continued

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿಗೆ ನವೆಂಬರ್ 6ರ ವರೆಗೆ ಅವಕಾಶ

ಹುಬ್ಬಳ್ಳಿ: ರಾಜ್ಯದ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬರು ಸಹ ನವೆಂಬರ್ 6ರ ಒಳಗಾಗಿ ಹೆಸರು ನೋಂದಾಯಿಸಬಹುದಾಗಿದೆ. ನಮೂನೆ 19 ರಲ್ಲಿ ಅರ್ಜಿಯನ್ನು 2021 ನವೆಂಬರ್ 6 ರೊಳಗಾಗಿ ಮತದಾರರ ನೋಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ವಿವರಗಳಿಗಾಗಿ … Continued