ಪೇಜಾವರ ಶ್ರೀ, ತುಳಸಿ ಗೌಡ, ಮಂಜಮ್ಮ ಜೋಗತಿ, ಹಾಜಬ್ಬ, ವಿಜಯ ಸಂಕೇಶ್ವರ ಸೇರಿ 119 ಸಾಧಕರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ಸಾಧನೆಗಳನ್ನು ಮಾಡಿದ 2020 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ 119 ಸಾಧಕರಿಗೆ ಪ್ರದಾನ ಮಾಡಿದರು. 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಯಿತು, ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ … Continued

ನಾಳೆಯಿಂದ ರಾಜ್ಯದ ಹೊಟೇಲುಗಳಲ್ಲಿ ಊಟ-ತಿನಿಸುಗಳ ದರ ಏರಿಕೆ…!

ಬೆಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಹೋಟೆಲ್‍ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್‍ ಅಸೋಸಿಯೇಷನ್ ನಿರ್ಧರಿಸಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10%ರಷ್ಟು ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಎಲ್ಲ ತಿಂಡಿ, ತಿನಿಸು, ಊಟದ ಮೇಲೆ ಶೇ.10 ರಿಂದ 20ರಷ್ಟು ದರ ಏರಿಕೆಗೆ … Continued