ಸಿಎಂ ಬೊಮ್ಮಾಯಿಗೆ ಈಗ ವಲಸಿಗ, ಅತೃಪ್ತರ ಕಾಟ

posted in: ರಾಜ್ಯ | 0

ಬೆಂಗಳೂರು: ಯಡಿಯೂರಪ್ಪ ರಾಜೀನಾಮೆ ಬಳಿಕ ಸಿಎಂ ಆಗಿರುವ ಬಸವರಾಜ ಬೊಮ್ಮಯಿ ಅವರಿಗೆ ಮತ್ತೆ ವಲಸಿಗ ಅತೃಪ್ತರ ಕಾಟ ಆರಂಭವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಲಸಿಗ ಅತೃಪ್ತರು ನಿನ್ನೆ ತಡರಾತ್ರಿ ಸಭೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಹಿಸಿಕೊಂಡಿರುವುದು ಸಿಎಂ … Continued