ಮೊದಲು ಹಿಜಾಬ್ ಸಮಸ್ಯೆ ಇರಲಿಲ್ಲ. ಇದು ಈಗ ಒಮ್ಮೆಲೇ ಆರಂಭವಾಗಿದೆ: ಹಿಜಾಬ್ ವಿದ್ಯಾರ್ಥಿನಿಯರು
ಮಂಗಳೂರು: ಈ ಹಿಂದೆ ಕಾಲೇಜಿನಲ್ಲಿ ಹಿಜಾಬ್ ಕುರಿತು ಯಾವುದೇ ಸಮಸ್ಯೆ ಇರಲಿಲ್ಲ. ಎಬಿವಿಪಿ ಒತ್ತಡದಿಂದ ಪ್ರಾಂಶುಪಾಲರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಮಂಗಳೂರು ನಗರದ ಹಂಪನಕಟ್ಟಾದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವುದನ್ನು ಈಗಾಗಲೇ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ. ಆದರೆ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಯನ್ನೂ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. … Continued