ದೇಗುಲದ ಆವರಣದ ಒಳಗೆ ಗೋವಿನ ರುಂಡ ಎಸೆದ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ರತ್ಲಾಮ್: ಮಧ್ಯಪ್ರದೇಶದ ಜಯೋರಾ ಪಟ್ಟಣದ ದೇವಸ್ಥಾನದ ಆವರಣದಲ್ಲಿ ಕತ್ತರಿಸಿದ ಹಸುವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶುಕ್ರವಾರ ಮುಂಜಾನೆ ದೇವಸ್ಥಾನದ ಆವರಣದಲ್ಲಿ ಗೋವಿನ ರುಂಡದ ಭಾಗಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಗಳು … Continued

ಉತ್ತರ ಪ್ರದೇಶ: ಹಿಟ್ಟಿಗೆ ಉಗುಳುತ್ತ ರೊಟ್ಟಿ ಮಾಡಿದ ಅಡುಗೆಯವನ ವಿರುದ್ಧ ಎನ್‌ಎಸ್‌ಎ ಕಾಯ್ದೆ ಜಾರಿ

ಲಕ್ನೋ: ಕಳೆದ ತಿಂಗಳು ಮೀರತ್ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ರೊಟ್ಟಿಗಳನ್ನು ತಯಾರಿಸುವಾಗ ಹಿಟ್ಟಿಗೆ ಉಗುಳಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದ ಅಡುಗೆಯ ನೌಶಾದ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಜಾರಿಗೊಳಿಸಿದೆ. ಎನ್‌ಎಸ್‌ಎ ಪ್ರಕ್ರಿಯೆಯನ್ನು ಪೊಲೀಸರು ಗುರುವಾರ ಪೂರ್ಣಗೊಳಿಸಿದ್ದು, ಗುರುವಾರ ಪರಿಶೀಲನೆ ಮತ್ತು ಅನುಮೋದನೆಗಾಗಿ ಫೈಲ್ ಅನ್ನು ಡಿಎಂಗೆ ಕಳುಹಿಸಲಾಗಿದೆ ಎಂದು ನ್ಯೂ ಇಂಡಿಯನ್‌ … Continued