ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮನೆಗೆ ಮುತ್ತಿಗೆ : ಕೆಲ ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ ಮನೆ ಮೇಲೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದವರು ಮುತ್ತಿಗೆ ಹಾಕಿ ಗದ್ದಲ ನಡೆಸಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮನೆಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಿಗೆ ಹಾಕಿದ್ದ ಕೆಲ ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಿಪಟೂರು ಪೊಲೀಸರು ಬಂಧಿಸಿದ್ದಾರೆ. ಇಂದು, ಬುಧವಾರ ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued