ತಂದೆ ಸಾಲ ತೀರಿಸದ್ದಕ್ಕೆ ಅಪ್ರಾಪ್ತ ಮಗನಿಂದ ಬೆತ್ತಲೆ ಪೂಜೆ ಮಾಡಿಸಿದ ದುಷ್ಕರ್ಮಿಗಳು

ಕೊಪ್ಪಳ: ತಂದೆಯ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ 15 ವರ್ಷದ ಬಾಲಕನೊಬ್ಬನಿಗೆ ‘ಬೆತ್ತಲು ಪೂಜೆʼ ಮಾಡಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಕೊಪ್ಪಳ ತಾಲೂಕಿನ ಹಾಸಗಲ್‌  ಗ್ರಾಮದಲ್ಲಿ ಈ ವರ್ಷದ ಜೂನ್‌ನಲ್ಲಿ ಈ ಭಯಾನಕ ಆಚರಣೆ ನಡೆದಿದೆ. ಆದರೆ, ಇತ್ತೀಚೆಗಷ್ಟೇ ಈ ಘಟನೆಯ ವೀಡಿಯೋ ವೈರಲ್ ಆದ ಬಳಿಕ … Continued