ಹುಬ್ಬಳ್ಳಿ : ಬನ್ನಿ ಭಾವಗಳೇ… ಕನ್ನಡ ನುಡಿ ಹಬ್ಬಕೆ ಕರೆಯುತಿದೆ ಕೈ ಬೀಸಿ

(ನವೆಂಬರ್‌ ೨೬ರಂದು ಸಾಯಂಕಾಲ ೫:೩೦ಕ್ಕೆ ವಿದ್ಯಾನಗರ ಲಿಂಗರಾಜನಗರ ರಸ್ತೆಯ ಕಾಳಿದಾಸ ನಗರ ಬಸ್ ನಿಲುಗಡೆ ಕನ್ನಡ ನುಡಿ ಹಬ್ಬ ಜರುಗಲಿದ್ದು, ಆ ನಿಮಿತ್ಯವಾದ ಲೇಖನ) ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕದ ಏಕೀಕರಣ ಒಂದು ಮಹತ್ವ ಪೂರ್ಣ ಐತಿಹಾಸಿಕ ಘಟನೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಾಡು-ನುಡಿ ಕನ್ನಡದ ಸ್ಥಿತಿ ಗತಿ ವಿಷಯ ಚರ್ಚೆಗೆ ಬಂದಾಗ ಈ ನಾಡಿನ … Continued