ನೂಪುರ್‌ ಶರ್ಮಾಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌: ಮುಂದಿನ ವಿಚಾರಣೆ ವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ

ನವದೆಹಲಿ:ನವದೆಹಲಿ: ಬಿಜೆಪಿಯ ಮಾಜಿ ವಕ್ತಾರರಾದ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಮುಂದಿನ ವಿಚಾರಣೆಯ ದಿನಾಂಕದ ವರೆಗೆ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ.. ಬಂಧನದಿಂದ ರಕ್ಷಣೆ ನೀಡುವಂತೆ ಹಾಗೂ ಪ್ರವಾದಿಯ ಕುರಿತಾದ ತನ್ನ ಹೇಳಿಕೆಗಳ ಮೇಲೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಂದೇ ಕಡೆ ತರುವಂತೆ ಕೋರಿ ನೂಪುರ್‌ … Continued

ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಕೋರ್ಟ್‌ ಮೆಟ್ಟಿಲೇರಿದ ನೂಪುರ್‌ ಶರ್ಮಾ

ನವದೆಹಲಿ: ಪ್ರವಾದಿ ಮೊಹ್ಮಮದ್‌ ಅವರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿದ್ದ ತಮ್ಮ ಹಿಂದಿನ ಮನವಿಯನ್ನು ಮರುಸ್ಥಾಪಿಸಲು ಹಾಗೂ ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಕೋರಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಜುಲೈ 1ರಂದು ಶರ್ಮಾ ವಿರುದ್ಧ … Continued