ಉಪಗ್ರಹ ಚಿತ್ರಗಳು : ಭಾರತದ ದಾಳಿಯಿಂದ ನಾಶವಾಗಿದ್ದ ‘ನೂರ್ ಖಾನ್’ ವಾಯುನೆಲೆಯ ಪುನರ್ ನಿರ್ಮಾಣ ಕಾರ್ಯ ಆರಂಭಿಸಿದ ಪಾಕಿಸ್ತಾನ…!

ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಭಾರತದ ಆಪರೇಶನ್‌ ಸಿಂಧೂರ ದಾಳಿಯ ನಂತರ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆಯಲ್ಲಿ ಾದರ ಪುನರ್ನಿಮಾಣ ಕೆಲಸಗಳು ನಡೆಯುತ್ತಿವೆ ಎಂದು ಉಪಗ್ರಹದ ಹೊಸ ಚಿತ್ರಗಳು ಸೂಚಿಸುತ್ತವೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಿಂದ 25 ಕಿ.ಮೀ.ಗಿಂತ ಕಡಿಮೆ ದೂರದಲ್ಲಿರುವ ಮಿಲಿಟರಿ ಕಾರ್ಯತಂತ್ರದ ವಾಯುನೆಲೆಯಾದ ನೂರ್ ಖಾನ್ ಪಾಕಿಸ್ತಾನ ವಾಯುಪಡೆಯ ಮಹತ್ವದ ವಾಯುನೆಲೆಯಾಗಿದೆ. ಮೇ 10 … Continued

ವೀಡಿಯೊ…| “ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು”: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

ನವದೆಹಲಿ: ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯಲ್ಲಿ ಪರಮಾಣು ಸಿಡಿತಲೆ ಇರಬಹುದೇ ಎಂದು ನಿರ್ಧರಿಸಲು ತಮ್ಮ ದೇಶದ ಸೇನೆಗೆ ಕೇವಲ 30 ರಿಂದ 45 ಸೆಕೆಂಡುಗಳ ಸಮಯ ಮಾತ್ರ ಇತ್ತು ಎಂದು ಪಾಕಿಸ್ತಾನದ ಉನ್ನತ ರಾಜಕಾರಣಿಯೊಬ್ಬರು ಒಪ್ಪಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ ಹೊಂದಿರುವ ಭಯೋತ್ಪಾದಕರು … Continued