ಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳು

ಎರ್ನಾಕುಳಂ: ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಅವರ ಜೀವವನ್ನು ಇಬ್ಬರು ನರ್ಸ್‌ಗಳು ತೋರಿದ ಸಮಯಪ್ರಜ್ಞೆ ಮತ್ತು ತಕ್ಷಣದ ಸ್ಪಂದನೆ ಆ ವ್ಯಕ್ತಿಯ ಜೀವ ಉಳಿಸಿದೆ. ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸಿಬ್ಬಂದಿ ನರ್ಸ್ ಅಂಜಲಿ ಬೈಜು ಹಾಗೂ ಬೆಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಆರ್ಧ್ರ ರಾಜ ಅವರು, ಕೇರಳ ಸಾರಿಗೆ … Continued

ವೀಡಿಯೊ..| 2 ತಿಂಗಳ ಮಗುವಿಗೆ ಜೀವ ರಕ್ಷಕ ಇಂಜೆಕ್ಷನ್ ನೀಡಲು ಪ್ರಾಣ ಪಣಕ್ಕಿಟ್ಟು ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಿದ ನರ್ಸ್…!

ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ, ಸ್ಟಾಫ್ ನರ್ಸ್ ಒಬ್ಬರು ಪ್ರವಾಹ ಪೀಡಿತ ಪ್ರದೇಶದ ಅನಾರೋಗ್ಯ ಪೀಡಿತ ಎರಡು ತಿಂಗಳ ಶಿಶುವಿನ ಜೀವ ಉಳಿಸಲು ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಲು ಜೋವದ ಹಂಗು ತೊರೆದು ತೋರಿದ ಧೈರ್ಯದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಮಂಡಿ ಜಿಲ್ಲೆಯ ಸುಧಾರ ಪಂಚಾಯತ ವ್ಯಾಪ್ತಿಯ ಚೌಹರ್ಘಾಟಿಯಲ್ಲಿ ಈ … Continued