ವಿಕಲಚೇತನರ ಹೊಸ/ನವೀಕರಣ ರಿಯಾಯಿತಿ ಬಸ್ ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಹುಬ್ಬಳ್ಳಿ: 2022 ನೇ ಸಾಲಿನ ವಿಕಲಚೇತನರ ಹೊಸ/ನವೀಕರಣ ರಿಯಾಯಿತಿ ಬಸ್ ಪಾಸ್ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪಡೆಯಲು ಸೇವಾ ಸಿಂಧು ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜನವರಿ 19ರಿಂದ ಪ್ರಾರಂಭವಾಗಿದೆ. ವಿಕಲಚೇತನರ ಹೊಸ/ನವೀಕರಣ ಪಾಸ್ಗಳನ್ನು ಪಡೆಯಲು ಸೇವಾ ಸಿಂಧು ಆನ್ಲೈನ್ ಪೋರ್ಟಲ್ನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವಿಭಾಗ … Continued