ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ : ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಬೇರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬೇಕಾಗುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ … Continued

ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವೆರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ವಾಯವ್ಯ … Continued

ನೋಂದಾಯಿತ ಕಟ್ಟಡ -ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಹೊಸ ಬಸ್‌ ಪಾಸ್‌ ವಿತರಣೆ

ಹುಬ್ಬಳ್ಳಿ : ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಡಿಸೆಂಬರ್‌ 23ರಿಂದ ಮೂರು ತಿಂಗಳ ಅವಧಿಗಾಗಿ ಉಚಿತ ಹೊಸ ಪಾಸುಗಳನ್ನು ವಿತರಿಸಲು ಪ್ರಾರಂಭಿಸಿದ್ದು, ಈ ಪಾಸುಗಳನ್ನು ಪಡೆದು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್ ಯೋಜನೆಯನ್ನು ರಾಜ್ಯ … Continued

ಗಣೇಶ ಹಬ್ಬ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ವಿಶೇಷ ಹೆಚ್ಚುವರಿ ಬಸ್ ಸಂಚಾರ

ಹುಬ್ಬಳ್ಳಿ: ಗಣೇಶ ಹಬ್ಬದ ಅಂಗವಾಗಿ ಅಗಸ್ಟ್ 26 ಮತ್ತು 27 ರಂದು ಪುಣೆ, ಮಹಾರಾಷ್ಟ್ರ, ಬೆಂಗಳೂರು ಹಾಗೂ ರಾಜ್ಯ ಮತ್ತು ಅಂತರ ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ … Continued

ಹೊಸ ಟೋಲ್‌ಗಳ ಶುಲ್ಕ ಸೇರಿ ಟಿಕೆಟ್‌ ದರಗಳು ಅನ್ವಯ: ರಿಯಾಯಿತಿ ಮಾಸಿಕ ಬಸ್‌ ಪಾಸ್‌ ಸೌಲಭ್ಯ ಪಡೆದುಕೊಳ್ಳಲು ಕೋರಿಕೆ

ಹುಬ್ಬಳ್ಳಿ: ಕೆಲವು ಮಾರ್ಗಗಳಲ್ಲಿ ಹೊಸದಾಗಿ ಟೋಲ್‌ಗಳು ಪ್ರಾರಂಭವಾಗಿರುವುದರಿಂದ ಟಿಕೆಟ್ ಪಡೆದು ಪ್ರಯಾಣ ಮಾಡುವವರಿಗೆ ಟೋಲ್ ಶುಲ್ಕ ಸೇರಿ ಟಿಕೆಟ್‌ ದರಗಳು ಅನ್ವಯವಾಗುತ್ತದೆ. ಆದರೆ ಮಾಸಿಕ ರಿಯಾಯಿತಿ ಬಸ್‌ ಪಾಸ್‌ ಪಡೆದು ಪ್ರಯಾಣಿಸಿದರೆ ವೆಚ್ಚ ಬಹಳ ಕಡಿಮೆಯಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೇಳಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಈಗಾಗಲೇ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಉಚಿತ ಪ್ರಯಾಣದ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್‌ 28ರಿಂದ ಏಪ್ರಿಲ್‌ 11ರ ವರೆಗೆ ನಡೆಯುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಸ್ಥೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ 28-03-2022 ರಿಂದ 11-04-2022ರ ವರೆಗೆ ಪರೀಕ್ಷೆಗೆ … Continued

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಈ ಮೊದಲಿನಂತೆ ಎಲ್ಲ ಮಾರ್ಗಗಳ ಬಸ್‌ ಸಂಚಾರ ಆರಂಭ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಮೊದಲಿನಂತೆ ಎಲ್ಲ ಮಾರ್ಗಗಳನ್ನು ಪುನಃ ಪ್ರಾರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ವಿಜಯಪುರ ಮಾರ್ಗದಲ್ಲಿ ಪ್ರಯಾಣಿಕರ ಬಹುದಿನದ … Continued

195 ಸಿಬ್ಬಂದಿಯ ಕೋರಿಕೆ ವರ್ಗಾವಣೆ ಮಾಡಿದ ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಬಹು ದಿನಗಳ ಕೋರಿಕೆಯಂತೆ ವರ್ಗಾವಣೆಗಳನ್ನು ಪರಿಗಣಿಸುವುದು ಸೂಕ್ತ ಎಂದು ನಿರ್ಣಯಿಸಿ, ಅರ್ಹ ಚಾಲನಾ ಸಿಬ್ಬಂದಿ ಮತ್ತು ಸಂಚಾರ ಶಾಖೆಯ 195 ಸಿಬ್ಬಂದಿ ಕೋರಿಕೆಗಳನ್ನು ಪರಿಗಣಿಸಿ ಸಂಸ್ಥೆಯ ವರ್ಗಾವಣೆಯ ಮಾರ್ಗಸೂಚಿಗಳನ್ವಯ ಪಾರದರ್ಶಕವಾಗಿ ವರ್ಗಾವಣೆ ಆದೇಶಗಳನ್ನು ಹೊರಡಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ವರ್ಗಾವಣೆಗೆ ಅರ್ಹರಿರುವ ಸಿಬ್ಬಂದಿ … Continued

ಪೋಲಿಸ್ ಕಾನ್ಸ್‌ಟೇಬಲ್ ಪರೀಕ್ಷೆ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಅಕ್ಟೋಬರ್‌ 23, 24ರಂದು ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಅಕ್ಟೋಬರ್‌ 24ರಂದು ಭಾನುವಾರ ನಡೆಯುವ ಪೋಲಿಸ್ ಕಾನ್ಸ್‌ಟೇಬಲ್(ಸಿವಿಲ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹಾಗೂ ಮರಳಿ ಸ್ವ-ಸ್ಥಳಗಳಿಗೆ ಹಿಂದಿರುಗಲು ಅಕ್ಟೋಬರ್‌ 23 ಮತ್ತು 24ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, … Continued

ವಿದ್ಯಾರ್ಥಿಗಳಿಗೆ ಬಸ್‌ಪಾಸ್‌: ಸೇವಾ-ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಎನ್‌ಡಬ್ಲ್ಯೂಕೆಆರ್ಟಿಸಿ ಎಂಡಿ ಸೂಚನೆ

ಹುಬ್ಬಳ್ಳಿ: ಶಾಲಾ ಕಾಲೇಜುಗಳು ಹಂತ, ಹಂತವಾಗಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿದಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ವಿತರಿಸುತ್ತಿದೆ. ಈ ಕುರಿತು ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಲಾಗಿದ್ದು, ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್‌ಗಳಿಂದ ಬಸ್ ಪಾಸ್ ಪಡೆಯಲು ಸಂಸ್ಥೆಯ ವ್ಯವಸ್ಥಾಪಕ … Continued