ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued