ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಈಗ ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ … Continued