‘ಟ್ರಂಪ್ ನನ್ನನ್ನು ಭೋಜನಕ್ಕೆ ಆಹ್ವಾನಿಸಿದರು, ಆದರೆ…’: ಒಡಿಶಾದಲ್ಲಿ, ಅಮೆರಿಕಕ್ಕೆ ಭೇಟಿ ನೀಡದಿರುವುದಕ್ಕೆ ಕಾರಣ ನೀಡಿದ ಪ್ರಧಾನಿ ಮೋದಿ

ಭುವನೇಶ್ವರ: “ಜಗನ್ನಾಥ ಮಹಾಪ್ರಭುಗಳ ಭೂಮಿಗೆ ಬರಲು” ಬಯಸಿದ್ದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಕ್ಕೆ ಭೇಟಿ ನೀಡುವ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರದ ಒಂದು ವರ್ಷದ ಸ್ಮರಣಾರ್ಥ ಭುವನೇಶ್ವರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಕೇವಲ ಎರಡು ದಿನಗಳ ಹಿಂದೆ, ನಾನು ಜಿ … Continued

ವೀಡಿಯೊ…| ಭ್ರಷ್ಟಾಚಾರ ನಿಗ್ರಹ ದಳದ ದಾಳಿ ವೇಳೆ ಕಿಟಕಿಯಿಂದ ಹಣ ಎಸೆದ ಇಂಜಿನಿಯರ್‌ ; 2.1 ಕೋಟಿ ರೂ. ಪತ್ತೆ

ಭುವನೇಶ್ವರ : ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಭುವನೇಶ್ವರದ ಗ್ರಾಮೀಣ ಕಾಮಗಾರಿ ಇಲಾಖೆಯ ಮುಖ್ಯ ಎಂಜಿನಿಯರ್ (ಯೋಜನಾ ರಸ್ತೆಗಳು) ಬೈಕುಂಠನಾಥ ಸಾರಂಗಿ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ನಡೆಸಿದ ದಾಳಿಯ ಸಂದರ್ಭದಲ್ಲಿ 2.1 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಆರೋಪದ ನಂತರ ಈ ದಾಳಿಗಳನ್ನು ನಡೆಸಲಾಯಿತು. … Continued

ವೀಡಿಯೊ…| ಒಡಿಶಾದ ಸಮುದ್ರದಲ್ಲಿ ಮಗುಚಿದ ದೋಣಿ ; ಅದರಲ್ಲಿದ್ದ ಕ್ರಿಕೆಟಿಗ ಸೌರವ ಗಂಗೂಲಿ ಸಹೋದರ, ಅತ್ತಿಗೆ ಸ್ವಲ್ಪದರಲ್ಲೇ ಪಾರು

ಪುರಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸಹೋದರ ಸ್ನೇಹಶಿಶ್ ಗಂಗೂಲಿ ಮತ್ತು ಅವರ ಪತ್ನಿ ಅರ್ಪಿತಾ ಇದ್ದ ಸ್ಪೀಡ್‌ ಬೋಟ್‌ ಒಡಿಶಾದ ಸಮುದ್ರದಲ್ಲಿ ಭಾನುವಾರ ಮಗುಚಿ ಬಿದ್ದಿದೆ. ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಣಾ ಗಾರ್ಡ್‌ಗಳು ರಕ್ಷಿಸಿದ್ದಾರೆ. ಪುರಿಯಲ್ಲಿ ರಜೆಯಲ್ಲಿದ್ದ ಗಂಗೂಲಿ ದಂಪತಿ ಕಡಲತೀರದಲ್ಲಿ ಆನಂದಿಸುತ್ತಿದ್ದಾಗ ಈ ಘಟನೆ … Continued

ಒಳ್ಳೆಯ ಸುದ್ದಿ…| ಈ ವರ್ಷ ವಾಡಿಕೆಗಿಂತ ಮೊದಲೇ ಆಗಮಿಸಲಿದೆ ಮುಂಗಾರು ಮಳೆ…

ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್‌ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ … Continued

“ಅಲ್ಲಿ ಯಾರೂ ಇಲ್ಲ”..: 35 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ ; ಆಕೆಯ ಗಂಡ, ಮಕ್ಕಳು ಭಾರತದ ಪ್ರಜೆಗಳು…!

ನವದೆಹಲಿ: 35 ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಶಾರದಾ ಬಾಯಿ ಅವರಿಗೆ ಒಡಿಶಾ ಪೊಲೀಸರು ತಕ್ಷಣ ಭಾರತ ಬಿಟ್ಟು ಹೋಗುವಂತೆ ಸೂಚಿಸಿದ್ದಾರೆ. ಪಹಲ್ಗಾಮ್ ಹತ್ಯಾಕಾಂಡದ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಸರಣಿಯ ಭಾಗವಾಗಿ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ಶಾರದಾ ಬಾಯಿ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಮತ್ತು ಅವರಿಗೆ ತಕ್ಷಣವೇ ಪಾಕಿಸ್ತಾನಕ್ಕೆ … Continued

ಎನ್​ ಕೌಂಟರ್​ನಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಭುವನೇಶ್ವರ: ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಇನ್ನೂ ಹನ್ನೆರಡು ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ನಡೆಯುತ್ತಿರುವ ಅಂತಾರಾಜ್ಯ ಕಾರ್ಯಾಚರಣೆಯಲ್ಲಿ ಹತರಾದ ನಕ್ಸಲರ ಸಂಖ್ಯೆ 14ಕ್ಕೆ ಏರಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಒಡಿಶಾ ಮತ್ತು ಛತ್ತೀಸ್‌ಗಢದ ಪೊಲೀಸ್ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. “ಚಾಲ್ತಿಯಲ್ಲಿರುವ ಕಾರ್ಯಾಚರಣೆಯಲ್ಲಿ, ನಡೆಯುತ್ತಿರುವ ಜಂಟಿ … Continued

20 ವರ್ಷಗಳ ತನ್ನನ್ನು ತೊರೆದು ಹೋಗಿದ್ದ ಹೆತ್ತಮ್ಮನ ಹುಡುಕಿಕೊಂಡು ಭಾರತಕ್ಕೆ ಬಂದ ಸ್ಪೇನ್‌ ಮಹಿಳೆ…!

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ಮತ್ತು ತನ್ನ ಸಹೋದರನನ್ನು ತೊರೆದಿದ್ದ ತನ್ನ ಹೆತ್ತ ತಾಯಿಯನ್ನು ಹುಡುಕಿಕೊಂಡು ಸ್ಪೇನ್ ಪ್ರಜೆ ಸ್ನೇಹಾ ಭಾರತಕ್ಕೆ ಬಂದಿದ್ದಾರೆ. ಆದಾಗ್ಯೂ, 21 ವರ್ಷದ ಸ್ನೇಹಾ ತನ್ನ ಶೈಕ್ಷಣಿಕ ಕಾರಣಕ್ಕಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಅವರಿಗೆ ಈಗ ಸಮಯ ಮೀರುತ್ತಿದೆ. ಮಕ್ಕಳ ಶಿಕ್ಷಣದ ಬಗ್ಗೆ ಅಧ್ಯಯನ ಮಾಡುತ್ತಿರುವ ಅವರು, ಭಾರತದಲ್ಲಿ ಬೇರುಗಳನ್ನು … Continued

ಅತ್ಯಾಚಾರ ಸಂತ್ರಸ್ತೆ ಕೊಲೆ ಮಾಡಿದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ; ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಬಳಸಿ ಪ್ರಕರಣ ಭೇದಿಸಿದ ಪೊಲೀಸರು..!

 ಭುವನೇಶ್ವರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಕೊಂದು ದೇಹವನ್ನು ತುಂಡು ಮಾಡಿ ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಘಟನೆ ಒಡಿಶಾದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಪೊಲೀಸರು ಆರಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಪ್ರಕರಣ ಭೇದಿಸಿದ್ದಾರೆ..! ಪೊಲೀಸರ ಪ್ರಕಾರ, ಆರೋಪಿಯನ್ನು ಕುನು ಕಿಸನ್‌ (24) ಎಂದು ಗುರುತಿಸಲಾಗಿದ್ದು, … Continued

ರಾಮಾಯಣ’ ನಾಟಕ ಪ್ರದರ್ಶನದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿ ಕೊಂದು ತಿಂದ ರಾಕ್ಷಸನ ಪಾತ್ರಧಾರಿ…!

ಗಂಜಾಮ್​(ಒಡಿಶಾ): ರಾಮಾಯಣ ನಾಟಕದ ಪ್ರದರ್ಶನದ ವೇಳೆ ಪಾತ್ರಧಾರಿಯೊಬ್ಬ ಹಂದಿಯನ್ನು ವೇದಿಕೆ ಮೇಲೆಯೇ ಕೊಂದು, ಹಸಿ ಮಾಂಸವನ್ನು ಭಕ್ಷಿಸಿದ ಆಘಾತಕಾರಿ ಘಟನೆ ಒಡಿಶಾದ ಗಂಜಾಮ್​ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಂಜಾಮ್​ ಜಿಲ್ಲೆಯ ರಾಲಾಬ್ ಎಂಬ ಗ್ರಾಮದಲ್ಲಿ ನವೆಂಬರ್​ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‘ರಾಮಾಯಣ ನಾಟಕ’ದ ವೇದಿಕೆಯಲ್ಲಿ ಜೀವಂತ ಹಂದಿಯನ್ನು ಕೊಂದು ತಿಂದಿದ್ದಲ್ಲದೇ, … Continued

ಮಹಾಲಕ್ಷ್ಮೀ ಬರ್ಬರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ…!

ಬೆಂಗಳೂರು : 29ರ ಹರೆಯದ ಮಹಾಲಕ್ಷ್ಮಿ ಹತ್ಯೆ ಪ್ರಕರಣದ ಪ್ರಮುಖ ಟ್ವಿಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಆಕೆಯ ಸಹೋದ್ಯೋಗಿಯಾಗಿದ್ದ ಪ್ರಧಾನ ಆರೋಪಿ ಮುಕ್ತಿ ರಂಜನ್‌ ರಾಯ್‌ ಎಂಬಾತ ಬುಧವಾರ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮಹಾಲಕ್ಷ್ಮಿ ಅವರ ದೇಹವನ್ನು 59 ತುಂಡುಗಳಾಗಿ ಕತ್ತರಿಸಿ ನಗರದ ವೈಯಾಲಿಕಾವಲ್‌ನಲ್ಲಿರುವ ಅವರ ನಿವಾಸದಲ್ಲಿ ರೆಫ್ರಿಜರೇಟರ್‌ನಲ್ಲಿ ತುಂಬಿಸಿ ಈತ ಪರಾರಿಯಾಗಿದ್ದ … Continued