ಒಡಿಶಾ ಆರೋಗ್ಯ ಸಚಿವ ನಬಕಿಶೋರ್ ದಾಸ್ ಮೇಲೆ ಗುಂಡು ಹಾರಿಸಿದ ಪೊಲೀಸ್‌ ಅಧಿಕಾರಿ : ಆಸ್ಪತ್ರೆಗೆ ದಾಖಲು

ಭುವನೇಶ್ವರ: ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಕಿಶೋರ್ ದಾಸ್ ಅವರ ಮೇಲೆ ಭಾನುವಾರ ಝಾರ್ಸುಗುಡಾ ಜಿಲ್ಲೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾನೆ. ಎದೆಗೆ ಗುಂಡು ತಗುಲಿದ ನಬಾ ದಾಸ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಜಿಲ್ಲೆಯ ಬ್ರಜರಾಜನಗರ ಪಟ್ಟಣದಲ್ಲಿ ಸಚಿವರು ಸಭೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದಾಸ್ ಮೇಲೆ … Continued