ಒಡಿಶಾ ರೈಲು ಅಪಘಾತ: ಕರ್ನಾಟಕದ 32 ಕ್ರೀಡಾಪಟುಗಳಿಗೆ ಸರ್ಕಾರದಿಂದ ವಿಮಾನ ಟಿಕೆಟ್

ಬೆಂಗಳೂರು: ಒಡಿಶಾ ರೈಲು ಅಪಘಾತದ ನಂತರ ವಾಲಿಬಾಲ್ ಪಂದ್ಯಾವಳಿಗೆ ತೆರಳಿದ್ದ ಕರ್ನಾಟಕ ಕ್ರೀಡಾಪಟುಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ವಿಮಾನದ ಮೂಲಕ ಕರ್ನಾಟಕಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾರ್ಮಿಕ ಇಲಾಖೆಯು, ಕರ್ನಾಟಕದ ಬಾಲಕಿಯರು, ಬಾಲಕರು ಮತ್ತು ತರಬೇತುದಾರರು (ವಾಲಿಬಾಲ್ ಪಂದ್ಯಾವಳಿ) ಸೇರಿದಂತೆ ಕೋಲ್ಕತಾಕ್ಕೆ 32 ಮಂದಿ ತೆರಳಿದ್ದರು. ಅವರಿಗೆ … Continued