ಒಡಿಶಾ ರೈಲು ಅಪಘಾತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ

ಭುವನೇಶ್ವರ : ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ 101 ಮೃತದೇಹಗಳನ್ನು ಈವರೆಗೂ ಗುರುತಿಸಲು ಸಾಧ್ಯವಾಗಿಲ್ಲ. 101 ಮೃತದೇಹಗಳನ್ನು ನಾವು ಇದುವರೆಗೂ ಗುರುತಿಸಲು ಸಾಧ್ಯವಾಗಿಲ್ಲ. ಇದರ ಜೊತೆಗೆ ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈಸ್ಟರ್ನ್ ಸೆಂಟ್ರಲ್ ರೈಲ್ವೇ ವಿಭಾಗೀಯ ಮ್ಯಾನೇಜರ್ ರಿಂಕೇಶ ರಾಯ್ … Continued

ಒಡಿಶಾ ರೈಲು ದುರಂತ : ‘ವಿದ್ಯುನ್ಮಾನ ಇಂಟರ್‌ಲಾಕಿಂಗ್‌ನಲ್ಲಿ ಬದಲಾವಣೆ’ಯಿಂದ ಅಪಘಾತ ; ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಟ್ರಿಪಲ್ ರೈಲು ಡಿಕ್ಕಿ ಸಂಭವಿಸಿದ ಒಡಿಶಾದ ಬಾಲಸೋರ್‌ನಲ್ಲಿ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ನಂತರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಮೂಲ ಕಾರಣವನ್ನು ಗುರುತಿಸಲಾಗಿದೆ ಎಂದು ಭಾನುವಾರ ಹೇಳಿದ್ದಾರೆ. ರೈಲು ಅಪಘಾತದ ತನಿಖೆ ಪೂರ್ಣಗೊಂಡಿದ್ದು, ರೈಲು ಸುರಕ್ಷತಾ ಆಯುಕ್ತರು ಆದಷ್ಟು ಬೇಗ ವರದಿ ಸಲ್ಲಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. “ರೈಲ್ವೆ … Continued