ಒಡಿಶಾ: ನದಿಯಲ್ಲಿ ಸಿಲುಕಿದ್ದ ಆನೆ ರಕ್ಷಣಾ ಕಾರ್ಯಾಚರಣೆ ವೇಳೆ ದುರಂತ; ಪತ್ರಕರ್ತ, ಒಡಿಆರ್‌ಎಎಫ್ ಸಿಬ್ಬಂದಿ ಸಾವು

ಕಟಕ್: ಒಡಿಶಾದ ಕಟಕ್ ಜಿಲ್ಲೆಯ ಮಹಾನದಿಯ ಮುಂಡಾಲಿ(Mundali) ಸೇತುವೆಯಲ್ಲಿ ಪ್ರವಾಹಕ್ಕೆ ಸಿಲುಕೊಂಡಿದ್ದ ಆನೆ ರಕ್ಷಣಾ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದೆ. ಶುಕ್ರವಾರ ಒಡಿಶಾದ ಮಹಾನದಿ ನದಿಯಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಪ್ರಾದೇಶಿಕ ಟಿವಿ ಚಾನೆಲ್ ಪತ್ರಕರ್ತ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕ್ರಿಯಾ ಪಡೆಯ (ಓಡಿಆರ್‌ಎಎಫ್) ಸದಸ್ಯರು ಮೃತಪಟ್ಟಿದ್ದಾರೆ. ಪತ್ರಕರ್ತ … Continued