ಕಾಂಗ್ರೆಸ್ ಸಂಸದರ ನಿವೇಶನದ ಮೇಲೆ ನಡೆದ ದಾಳಿಯಲ್ಲಿ 176 ಬ್ಯಾಗ್ ನಗದು ವಶ : ₹353 ಕೋಟಿ ಎಣಿಕೆ… ಎಣಿಕೆ ಮುಂದುವರೆದಿದೆ….!

ನವದೆಹಲಿ: ನವದೆಹಲಿ: ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ವಶಪಡಿಸಿಕೊಂಡ ಹಣದ ಎಣಿಕೆಯನ್ನು ಭಾನುವಾರದೊಳಗೆ ಮುಗಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಡಿಸೆಂಬರ್ 6 ರಂದು ದಾಳಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಒಟ್ಟು 176 ಬ್ಯಾಗ್‌ಗಳಲ್ಲಿ 140 ಬ್ಯಾಗ್‌ಗಳ ಎಣಿಕೆಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಸಂಬಂಧಿಸಿದ ನಿವೇಶನಗಳಲ್ಲಿ ಆದಾಯ ತೆರಿಗೆ … Continued

ಕಾಂಗ್ರೆಸ್ ಸಂಸದರ ಆವರಣದಲ್ಲಿ 100 ಆದಾಯ ತೆರಿಗೆ ಅಧಿಕಾರಿಗಳು; ದಾಳಿಯಲ್ಲಿ 300 ಕೋಟಿ ರೂ. ವಶ ; ವರದಿ

ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ಲೆಕ್ಕಕ್ಕೆ ಸಿಗದ ನಗದಿನ ಮೌಲ್ಯ 300 ಕೋಟಿ ರೂಪಾಯಿ ಆಗಬಹುದು ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ. ಚಬುಧವಾರ ಆರಂಭವಾದ ದಾಳಿಯಲ್ಲಿ ಚವಶಪಡಿಸಿಕೊಂಡಿರುವ ನಗದು ಹಣ ಒಂದೇ ಕಾರ್ಯಾಚರಣೆಯಲ್ಲಿ ಯಾವುದೇ ಏಜೆನ್ಸಿಯಿಂದ ವಶಪಡಿಸಿಕೊಂಡ … Continued

ತೆರಿಗೆ ದಾಳಿಯಲ್ಲಿ ದಾಖಲೆ ಪ್ರಮಾಣದ ನಗದು ಹಣ ವಶ : ತನ್ನ ಪಕ್ಷದ ಸಂಸದರಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ; ಆದಾಯ ತೆರಿಗೆ ಇಲಾಖೆಯು ಸುಮಾರು 300 ಕೋಟಿ ರೂಪಾಯಿಗಳಷ್ಟು ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿರುವ ವರದಿಯ ನಂತರ ಸಂಸದ ಧೀರಜ್ ಸಾಹು ಅವರ ವ್ಯವಹಾರಗಳ ಜೊತೆ ಪಕ್ಷ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಶನಿವಾರ ಹೇಳಿದ್ದಾರೆ. “ಅವರ ವ್ಯವಹಾರಗಳ ಮೇಲೆ ದಾಳಿಯ ಮೇಲೆ ಆದಾಯ ತೆರಿಗೆ … Continued

ಐಟಿ ದಾಳಿಯಲ್ಲಿ 290 ಕೋಟಿ ರೂ. ಜಪ್ತಿ…: ಎಣಿಕೆ ನಡೆಯುತ್ತಿದೆ…ಹಣ ಹೆಚ್ಚುತ್ತಲೇ ಇದೆ…!

ನವದೆಹಲಿ: ಕಳೆದ ಎರಡು ದಿನಗಳಿಂದ ಆದಾಯ ತೆರಿಗೆ ಇಲಾಖೆಯು (Income Tax Department) ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (BDPL) ಕಚೇರಿ ಮತ್ತು ಕಂಪನಿಗೆ ಸಂಪರ್ಕ ಇರುವ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಭಾರೀ ಪ್ರಮಾಣದ ಹಣ ವಶಕ್ಕೆ ಪಡೆದಿದೆ. ಆದಾಯ ತೆರಿಗೆ ದಾಳಿಯಲ್ಲಿ ಭಾರತದ ಅತಿದೊಡ್ಡ ನಗದು ವಸೂಲಿಯಾಗುವ … Continued

ನಾಗರಹಾವನ್ನು ಕೋಣೆಗೆ ಬಿಟ್ಟು ಪತ್ನಿ, 2 ವರ್ಷದ ಮಗಳನ್ನು ಕೊಂದ ವ್ಯಕ್ತಿ…!

ಗಂಜಾಂ : ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಹಾವು ಕಡಿತದಿಂದ ಪತ್ನಿ ಮತ್ತು ಅಪ್ರಾಪ್ತ ಮಗಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಕೆ ಗಣೇಶ ಪಾತ್ರ ಎಂದು ಗುರುತಿಸಲಾಗಿದ್ದು, ಈತನಿಗೆ ಹೆಂಡತಿಯೊಂದಿಗೆ ದಾಂಪತ್ಯ ಜಗಳವಿತ್ತು. ನಂತರ ಆತ ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು … Continued

ಶಿಕ್ಷಕ ಸಿಟ್-ಅಪ್ ಮಾಡುವ ಶಿಕ್ಷೆ ನೀಡಿದ ನಂತರ ಸಾವಿಗೀಡಾದ 4ನೇ ತರಗತಿ ವಿದ್ಯಾರ್ಥಿ

ಜಾಜ್‌ಪುರ: ಒಡಿಶಾದ ಜಾಜ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಿಟ್‌ಅಪ್‌ ಮಾಡುವಂತೆ ಶಿಕ್ಷಕರೊಬ್ಬರು ಶಿಕ್ಷೆ ನೀಡಿದ ನಂತರ ಅದನ್ನು ಮಾಡಲು ಹೋಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ರುದ್ರ ನಾರಾಯಣ ಸೇಠಿ ಎಂಬ ವಿದ್ಯಾರ್ಥಿ ಓರಳಿಯ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದ. ಮಂಗಳವಾರ ಹತ್ತರ ಹರೆಯದ ಈ ವಿದ್ಯಾರ್ಥಿ … Continued

ಒಡಿಶಾ, ತ್ರಿಪುರಕ್ಕೆ ರಾಜ್ಯಪಾಲರ ನೇಮಕ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುವರ ದಾಸ್ ಮತ್ತು ತೆಲಂಗಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಗುರುವಾರ (ಅಕ್ಟೋಬರ್ 18) ತಿಳಿಸಿದೆ. ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ದಾಸ್ ಅವರು 2014 ರಿಂದ 2019 … Continued

ಭಾರೀ ಮಳೆ: ರಸ್ತೆಯಲ್ಲಿ ಮೀನು ಹಿಡಿಯುತ್ತಿರುವ ಜನರು | ವೀಕ್ಷಿಸಿ

ಬೌಧ್: ಎಡೆಬಿಡದೆ ಸುರಿಯುತ್ತಿರುವ ಮಳೆಯು ಒಡಿಶಾದ ವಿವಿಧ ಸ್ಥಳಗಳಲ್ಲಿ ಹಾನಿಯನ್ನುಂಟುಮಾಡಿದ್ದರೆ, ಜಿಲ್ಲಾ ಕೇಂದ್ರವಾದ ಬೌಧ್ ಪಟ್ಟಣದಲ್ಲಿ ಜಲಾವೃತಗೊಂಡ ರಸ್ತೆಯಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೋಜಿನ ದೃಶ್ಯ ಕಂಡುಬಂದಿದೆ. ಈ ಪ್ರದೇಶದಲ್ಲಿ ಭಾರೀ ಮತ್ತು ನಿರಂತರ ಮಳೆಯ ನಂತರ ಒಡಿಶಾ ಸರ್ಕಾರದ ಫಾರ್ಮ್ ಜಲಾವೃತಗೊಂಡ ನಂತರ ಸುಮಾರು ಎರಡು ಟನ್ ಮೀನುಗಳು ಕೊಚ್ಚಿಹೋಗಿವೆ ಎಂದು ವರದಿಯಾಗಿದೆ. ಸ್ಥಳೀಯ ನಿವಾಸಿಗಳು … Continued

ದೇವಸ್ಥಾನದಿಂದ ಕದ್ದ ಎಲ್ಲ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ…ಕ್ಷಮೆಯಾಚನೆ ಪತ್ರದ ಜೊತೆಗೆ ಪ್ರಾಯಶ್ಚಿತಕ್ಕೆ ದಂಡದ ಹಣವನ್ನೂ ಇಟ್ಟುಹೋದ..!

ಭುವನೇಶ್ವರ : ದೇವಸ್ಥಾನದಿಂದ ಕಳ್ಳತನ ಮಾಡಿದ್ದ ಆಭರಣಗಳನ್ನು ಅನಾಮಧೇಯ ಕಳ್ಳನೊಬ್ಬ 9 ವರ್ಷಗಳ ಬಳಿಕ ಅದನ್ನು ಹಿಂತಿರುಗಿಸಿದ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ಗೋಪಿನಾಥ ದೇವಸ್ಥಾನದಿಂದ 2014ರ ಮೇ ತಿಂಗಳಿನಲ್ಲಿ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಕಿವಿಯೋಲೆ, ಬಳೆಗಳು, ಕೊಳಲು ಮತ್ತು ತಲೆಯ ಕವಚ ಸೇರಿದಂತೆ ಒಟ್ಟು ₹4 … Continued

ಕೆಳಗೆ ಬಿದ್ದ ಟ್ರಕ್ ಮೇಲೆತ್ತುವ ವೇಳೆ ಕೇಬಲ್ ತುಂಡಾಗಿ ಸೇತುವೆಯಿಂದ ಕೆಳಗೆ ಬಿದ್ದ ಕ್ರೇನ್‌ | ವೀಕ್ಷಿಸಿ

ಮೈ ಜುಂ ಎನ್ನುವ ಘಟನೆಯಲ್ಲಿ, ಸೇತುವೆಯಿಂದ ಕೆಳಗೆ ಬಿದ್ದಿದ್ದ ಟ್ರಕ್ ಅನ್ನು ಎತ್ತುವ ಸಂದರ್ಭದಲ್ಲಿ ಟೋಯಿಂಗ್ ಕ್ರೇನ್ ಸಹ ಸೇತುವೆಯಿಂದ ಬಿದ್ದ ಘಟನೆ ನಡೆದಿದೆ. ಒಡಿಶಾದ ತಲ್ಚೆರ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಭಾನುವಾರ ಟ್ರಕ್ ಅನ್ನು ಎತ್ತಲು ಎರಡು ಕ್ರೇನ್‌ಗಳು … Continued