ಕೆಳಗೆ ಬಿದ್ದ ಟ್ರಕ್ ಮೇಲೆತ್ತುವ ವೇಳೆ ಕೇಬಲ್ ತುಂಡಾಗಿ ಸೇತುವೆಯಿಂದ ಕೆಳಗೆ ಬಿದ್ದ ಕ್ರೇನ್‌ | ವೀಕ್ಷಿಸಿ

ಮೈ ಜುಂ ಎನ್ನುವ ಘಟನೆಯಲ್ಲಿ, ಸೇತುವೆಯಿಂದ ಕೆಳಗೆ ಬಿದ್ದಿದ್ದ ಟ್ರಕ್ ಅನ್ನು ಎತ್ತುವ ಸಂದರ್ಭದಲ್ಲಿ ಟೋಯಿಂಗ್ ಕ್ರೇನ್ ಸಹ ಸೇತುವೆಯಿಂದ ಬಿದ್ದ ಘಟನೆ ನಡೆದಿದೆ. ಒಡಿಶಾದ ತಲ್ಚೆರ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಭಾನುವಾರ ಟ್ರಕ್ ಅನ್ನು ಎತ್ತಲು ಎರಡು ಕ್ರೇನ್‌ಗಳು … Continued

ಕೇಂದ್ರದ ಬೆನ್ನಲ್ಲೇ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್‌ ಇಳಿಸಿದ ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಕೇರಳ

ನವದೆಹಲಿ: ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಗ್ರಾಹಕರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ ನಂತರ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕೇರಳ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿವೆ. ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ … Continued

ಹೆಲ್ಮೆಟ್ ಧರಿಸದ ಕಾರಣಕ್ಕೆ 9 ತಿಂಗಳ ಗರ್ಭಿಣಿ 3 ಕಿಮೀ ನಡೆಯುವಂತೆ ಮಾಡಿದ ಪೊಲೀಸರು…!

ಬರಿಪಾಡಾ: ಒಡಿಶಾದಲ್ಲಿ ಪೊಲೀಸ್ ಸಂವೇದನಾಶೀಲತೆಯ ಆಘಾತಕಾರಿ ಘಟನೆಯಲ್ಲಿ, ಒಂಭತ್ತು ತಿಂಗಳ ಗರ್ಭಿಣಿಯನ್ನು 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕ ಟೀಕೆ ವ್ಯಕ್ತವಾಗಿದೆ. ಹೆಲ್ಮೆಟ್ ಇಲ್ಲದೆ ಪಿಲಿಯನ್ ಸವಾರಿ ಮಾಡುತ್ತಿದ್ದಾಳೆ ಎಂದು ದಂಡ ಪಾವತಿಸಲು ಪತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಕಾರಣ ಗರ್ಭಿಣಿಯೂ ಮೂರು ಕಿಮೀ ನಡೆಯಬೇಕಾಯಿತು. ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಭಾನುವಾರ … Continued

ಪುರಿ ಜಗನ್ನಾಥ ಮಂದಿರ ಒಡೆತನದ ೩೫,೨೭೨ ಎಕರೆ ಜಮೀನು ಮಾರಾಟಕ್ಕೆ ಒಡಿಶಾ ಸರ್ಕಾರ ನಿರ್ಧಾರ

ಒಡಿಶಾ ಸರ್ಕಾರ ಪುರಿ ಜಗನ್ನಾಥ ಮಂದಿರಕ್ಕೆ ಸೇರಿದ ೩೫,೨೭೨ ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ. ೬ ರಾಜ್ಯಗಳಲ್ಲಿರುವ ಜಗನ್ನಾಥ ದೇವಸ್ಥಾನದ ಜಮೀನನ್ನು ಮಾರಾಟ ಮಾಡಲಾಗುವುದು ಎಂದು ಒಡಿಶಾ ಕಾನೂನು ಸಚಿವ ಪ್ರತಾಪ್‌ ಜೆನಾ ತಿಳಿಸಿದ್ದಾರೆ. ಒಡಿಶಾದ ೩೦ ಜಿಲ್ಲೆಗಳಲ್ಲಿ ದೇವಸ್ಥಾನ ಒಡೆತನದ ೬೦,೪೨೬ ಎಕರೆ ಜಮೀನಿದೆ. ಇದರಲ್ಲಿ ೩೫,೨೭೨ ಎಕರೆ ಜಮೀನನನ್ನು ಮಾರಾಟ ಮಾಡಲಾಗುವುದು. … Continued

ಗ್ರಾಮದಿಂದ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ವಿದ್ಯಾರ್ಥಿಗಳ ಶ್ರಮದಾನ

ಒಡಿಶಾ ಮಲ್ಕಂಗಿರಿ ಜಿಲ್ಲೆಯ ಗ್ರಾಮವೊಂದರ ಶಾಲೆಯ ವಿದ್ಯಾರ್ಥಿಗಳು ತಮ್ಮ ಗ್ರಾಮದಿಂದ ಶಾಲೆಗೆ ಹೋಗುವ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡಿದ್ದಾರೆ. ತಲಕಟಾ ಮಾಧ್ಯಮಿಕ ಶಾಲೆಯ ಪಡಲ್‌ಪುಟ್‌ ಗ್ರಾಮದ ವಿದ್ಯಾರ್ಥಿಗಳು ಇಡೀ ದಿನ ಶ್ರಮದಾನ ಮಾಡಿದರು. ಸಲಿಕೆ, ಬುಟ್ಟಿ ತಂದು ಬುಟ್ಟಿಗಳಲ್ಲಿ ಮಣ್ಣು ತುಂಬಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ೨ ಕಿ.ಮೀ. ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸಿಕೊಂಡರು. ಹಲವು ಬಾರಿ … Continued