ಪುರಿ ಜಗನ್ನಾಥ ಮಂದಿರ ಒಡೆತನದ ೩೫,೨೭೨ ಎಕರೆ ಜಮೀನು ಮಾರಾಟಕ್ಕೆ ಒಡಿಶಾ ಸರ್ಕಾರ ನಿರ್ಧಾರ

ಒಡಿಶಾ ಸರ್ಕಾರ ಪುರಿ ಜಗನ್ನಾಥ ಮಂದಿರಕ್ಕೆ ಸೇರಿದ ೩೫,೨೭೨ ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ. ೬ ರಾಜ್ಯಗಳಲ್ಲಿರುವ ಜಗನ್ನಾಥ ದೇವಸ್ಥಾನದ ಜಮೀನನ್ನು ಮಾರಾಟ ಮಾಡಲಾಗುವುದು ಎಂದು ಒಡಿಶಾ ಕಾನೂನು ಸಚಿವ ಪ್ರತಾಪ್‌ ಜೆನಾ ತಿಳಿಸಿದ್ದಾರೆ. ಒಡಿಶಾದ ೩೦ ಜಿಲ್ಲೆಗಳಲ್ಲಿ ದೇವಸ್ಥಾನ ಒಡೆತನದ ೬೦,೪೨೬ ಎಕರೆ ಜಮೀನಿದೆ. ಇದರಲ್ಲಿ ೩೫,೨೭೨ ಎಕರೆ ಜಮೀನನನ್ನು ಮಾರಾಟ ಮಾಡಲಾಗುವುದು. … Continued

ಗ್ರಾಮದಿಂದ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ವಿದ್ಯಾರ್ಥಿಗಳ ಶ್ರಮದಾನ

ಒಡಿಶಾ ಮಲ್ಕಂಗಿರಿ ಜಿಲ್ಲೆಯ ಗ್ರಾಮವೊಂದರ ಶಾಲೆಯ ವಿದ್ಯಾರ್ಥಿಗಳು ತಮ್ಮ ಗ್ರಾಮದಿಂದ ಶಾಲೆಗೆ ಹೋಗುವ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡಿದ್ದಾರೆ. ತಲಕಟಾ ಮಾಧ್ಯಮಿಕ ಶಾಲೆಯ ಪಡಲ್‌ಪುಟ್‌ ಗ್ರಾಮದ ವಿದ್ಯಾರ್ಥಿಗಳು ಇಡೀ ದಿನ ಶ್ರಮದಾನ ಮಾಡಿದರು. ಸಲಿಕೆ, ಬುಟ್ಟಿ ತಂದು ಬುಟ್ಟಿಗಳಲ್ಲಿ ಮಣ್ಣು ತುಂಬಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ೨ ಕಿ.ಮೀ. ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸಿಕೊಂಡರು. ಹಲವು ಬಾರಿ … Continued