ಇನ್ಸ್ಟಾಗ್ರಾಂನಲ್ಲಿ ಪಂಜುರ್ಲಿ ದೈವದ ರೀಲ್ಸ್: ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಅರ್ಪಿಸಿದ ಆಂಧ್ರದ ಯುವತಿ

ಮಂಗಳೂರು: ““ಕಾಂತಾರ’ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ನಂತರ ಹಾಗೂ ಅನಾರೋಗ್ಯವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿದ್ದಾರೆ. ಹೈದರಾಬಾದ್ ಮೂಲದ ಮೇಕಪ್ ಕಲಾವಿದೆ ಶ್ವೇತಾ ರೆಡ್ಡಿ ಅವರು ನವೆಂಬರ್‌ 3ರಂದು ಧರ್ಮಸ್ಥಳಕ್ಕೆ … Continued