ನಾಡ ದೇವಿಯ ಭಾವಚಿತ್ರ ಗೊಂದಲಕ್ಕೆ ತೆರೆ: ಸಮಿತಿ ಶಿಫಾರಸ್ಸಿಗೆ ಶೀಘ್ರವೇ ಅಧಿಕೃತ ಮುದ್ರೆ

ಬೆಂಗಳೂರು: ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಶಿಫಾರಸು ಮಾಡಿದೆ. ಈ ಶಿಫಾರಸಿಗೆ ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳಲಿದೆ. ಬೆಂಗಳೂರು ವಿಶ್ವ ವಿದ್ಯಾಲಯದ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ … Continued