ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ ; ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ

ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ಬೆಲೆ ಏರಿಕೆಯ ಆತಂಕದಲ್ಲಿದ್ದ ದೇಶದ ಜನತೆಗೆ ದೊಡ್ಡ ರಿಲೀಫ್‌ ನೀಡಿದೆ. ಶುಕ್ರವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ ತಲಾ 10 ರೂಪಾಯಿಗಳಷ್ಟು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರದಿಂದಾಗಿ, ಪೆಟ್ರೋಲ್ ಮೇಲಿನ ಸುಂಕ ಲೀಟರ್‌ಗೆ 3 … Continued

ಶಿರಸಿಯಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗಮನಸೆಳೆದ ಡಾ.ರವಿಕಿರಣ ಪಟವರ್ಧನ್: ಇಳಿಯಿತು ದರ…!

ಶಿರಸಿ: ಸಾಮಾನ್ಯ ವ್ಯಕ್ತಿಯೊಬ್ಬರ ಸಮಾಜಮುಖಿ ಚಿಂತನೆಗೆ ಕೇಂದ್ರ ಸ್ಪಂದಿಸಿರುವ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಆಗುತ್ತಿದ್ದ ನಷ್ಟ ತಪ್ಪಿಸಿದೆ. ಸಮಾಜಮುಖಿ ಚಿಂತನೆಗಳಿಂದ ಗುರುತಿಸಿಕೊಂಡಿರುವ ಶಿರಸಿಯ ಖ್ಯಾತ ಆಯುರ್ವೇದ ವೈದ್ಯ ಡಾ.ರವಿಕಿರಣ ಪಟವರ್ಧನ, ಕಳೆದ ಜೂನ್ ಮೊದಲ ವಾರದಲ್ಲಿ ಶಿರಸಿಯಲ್ಲಿ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಪೆಟ್ರೋಲ್ ಮತ್ತು ಡಿಸೇಲ್ ದರ ಇರುವುದನ್ನು ಉಲ್ಲೇಖಿಸಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ … Continued