ಮೀಸಲಾತಿ ಹಕ್ಕೊತ್ತಾಯಕ್ಕೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಭೆ

ಬೆಂಗಳೂರು: ಒಕ್ಕಲಿಗ ಮೀಸಲಾತಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಮಹತ್ವದ ಸಭೆ ನಗರದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆಯಿತು.ಒಕ್ಕಲಿಗ ಸಮುದಾಯದ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಮುದಾಯದ ಹಿರಿಯರು ಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಹಿಂದೆ ನಮಗೆ 14 ಪರ್ಸೆಂಟ್೧೪% ಮೀಸಲಾತಿ ನೀಡಲಾಗಿತ್ತು. ಆದರೆ ಅದನ್ನು ಈಗ ೪% ಇಳಿಸಲಾಗಿದೆ. ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ … Continued

ಈಗ ಮೀಸಲಾತಿ ಹೋರಾಟಕ್ಕೆ ಸಜ್ಜಾದ ಒಕ್ಕಲಿಗರು

ಬೆಂಗಳೂರು: ಕುರುಬ, ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೋರಾಟಕ್ಕೆ ಸನ್ನದ್ಧಗೊಂಡಿದೆ. ಒಕ್ಕಲಿಗ ಸಮುದಾಯ ಎಲ್ಲಾ 115 ಉಪ ಪಂಗಡಗಳನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಎಂದು ಸಮುದಾಯದ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದೇ ಇದ್ದರೆ ಆದಿ … Continued