ಮೀಸಲಾತಿ ಹಕ್ಕೊತ್ತಾಯಕ್ಕೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಭೆ
ಬೆಂಗಳೂರು: ಒಕ್ಕಲಿಗ ಮೀಸಲಾತಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಮಹತ್ವದ ಸಭೆ ನಗರದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು.ಒಕ್ಕಲಿಗ ಸಮುದಾಯದ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಮುದಾಯದ ಹಿರಿಯರು ಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಹಿಂದೆ ನಮಗೆ 14 ಪರ್ಸೆಂಟ್೧೪% ಮೀಸಲಾತಿ ನೀಡಲಾಗಿತ್ತು. ಆದರೆ ಅದನ್ನು ಈಗ ೪% ಇಳಿಸಲಾಗಿದೆ. ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ … Continued