ʼಮೌನಿ ಅಮಾವಾಸ್ಯೆ’ಯಂದು ಮಹಾಕುಂಭ ಕಾಲ್ತುಳಿತ : 1954ರಿಂದ ಕುಂಭಮೇಳದಲ್ಲಿ ಸಂಭವಿಸಿದ ಪ್ರಮುಖ ಕಾಲ್ತುಳಿತದ ಘಟನೆಗಳು…
ನವದೆಹಲಿ: ‘ಮೌನಿ ಅಮಾವಾಸ್ಯೆ’ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಯಾತ್ರಾರ್ಥಿಗಳು ಒಟ್ಟಾಗಿ ಸೇರಿದ್ದರಿಂದ ಮಹಾಕುಂಭದ ಸಂಗಮ ಪ್ರದೇಶದಲ್ಲಿ ಬುಧವಾರ ಮುಂಜಾನೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ. ಕುಂಭಮೇಳದ ಸಮಯದಲ್ಲಿ ಅತ್ಯಂತ ಮಂಗಳಕರ ಸಮಯವೊಂದರಲ್ಲಿ ಅಪಾರ ಸಂಖ್ಯೆಯ ಭಕ್ತರಿಂದ ಸ್ನಾನಕ್ಕಾಗಿ ನೂಕುನುಗ್ಗಲು ಉಂಟಾದ ಕಾರಣ ಈ … Continued