ಕಾರಿನ ಮೇಲೆ ಉರುಳಿ ಬಿದ್ದ ಮರ: ತಂದೆ-ಮಗ ಸ್ಥಳದಲ್ಲೇ ಸಾವು

ಚಾಮರಾಜನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಘಟನೆ ನಡೆದಿದೆ. ಕುದೇರು ರಸ್ತೆಯಲ್ಲಿ ಚಲಿಸುತ್ತಿದ್ದ ಮಾರುತಿ ಒಮ್ನಿ ಕಾರಿನ ಮೇಲೆ ಹಳೆಯ ಮರ ಉರುಳಿ ಬಿದ್ದಿದೆ. ಮೃತರನ್ನು ಹೊನ್ನೂರಿನ ಹೆಚ್.ಬಿ. ರಾಜು(49) ಮತ್ತು ಅವರ ಪುತ್ರ ಶರತ್(22) ಎಂದು ಗುರುತಿಸಲಾಗಿದೆ. … Continued