ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರಿನಲ್ಲಿ ಹಿರಿಯ ಹಿಜ್ಬುಲ್ ಭಯೋತ್ಪಾದಕ ಸೇರಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅಮರನಾಥ ಯಾತ್ರೆಯ ಪ್ರಧಾನ ಮಾರ್ಗವಾಗಿರುವ ಪಹಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರಿನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿವೆ. ಈ ಮಾರ್ಗದಲ್ಲಿ ಸಂಭಾವ್ಯ ಉಗ್ರರ ದಾಳಿ ತಡೆಯುವ ನಿಟ್ಟಿನಲ್ಲಿ ಇದು ಬಹಳ ಮಹತ್ವದ ಎನ್‌ಕೌಂಟರ್ ಆಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಹತ್ಯೆಯಾದ ಉಗ್ರರ … Continued