ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್ : ಯೂ ಟ್ಯೂಬರ್ ಧ್ರುವ ರಾಠಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್‌’ನಲ್ಲಿ (ಟ್ವಿಟರ್‌) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂ ಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಸೈಬರ್ ಪೊಲೀಸ್ ಇಲಾಖೆಯ ಪ್ರಕಾರ, @dhruvrahtee ಹ್ಯಾಂಡಲ್ ಹೊಂದಿರುವ ಎಕ್ಸ್‌ ಖಾತೆಯಲ್ಲಿ … Continued

ವೀಡಿಯೊ..| ತುರ್ತು ಪರಿಸ್ಥಿತಿಯನ್ನು ʼಕರಾಳ ಅವಧಿʼ ಎಂದ ಕರೆದ ಸ್ಪೀಕರ್ ಓಂ ಬಿರ್ಲಾ; 2 ನಿಮಿಷ ಮೌನ : ವಿಪಕ್ಷಗಳ ಪ್ರತಿಭಟನೆ, ಸದನ ಮುಂದೂಡಿಕೆ

ನವದೆಹಲಿ: ಇಂದು, ಬುಧವಾರ ಲೋಕಸಭೆ ಸ್ಪೀಕರ್ (Lok Sabha Speaker) ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ (Om Birla) ಮರು ಆಯ್ಕೆಯಾಗಿ ನಂತರ ಎನ್​ಡಿಎ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕರ ನಡುವೆ ಪರಿಸ್ಪರ ನಗು ಮತ್ತು ಹಸ್ತಲಾಘವಗಳು ನಡೆದವು. ಆದರೆ ಬಳಿಕ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ 1975 ರಲ್ಲಿ ತುರ್ತು ಪರಿಸ್ಥಿತಿ … Continued

ವೀಡಿಯೊ…| ನೂತನ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸುವ ವೇಳೆ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಹಸ್ತಲಾಘವ

ನವದೆಹಲಿ: 18 ನೇ ಲೋಕಸಭೆಯಲ್ಲಿ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಇಂದು ಬುಧವಾರ (ಜೂನ್‌ 26) ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್‌ ಅವರನ್ನು ಸ್ವಾಗಿಸುವಾಗ ಪ್ರಧಾನಿ ಮೋದಿ ಹಾಗೂ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒಟ್ಟಾಗಿ ಬಂದಾಗ ಇಬ್ಬರು ಹಸ್ತಲಾಘವ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಸಂಸದೀಯ ಏಕತೆಯ … Continued

ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ಸರ್ಕಾರ vs ವಿಪಕ್ಷಗಳು | ಲೋಕಸಭೆ ಸ್ಪೀಕರ್ ಆಯ್ಕೆಗೆ ಮೂಡದ ಒಮ್ಮತ; ದಶಕದಲ್ಲೇ ಮೊದಲ ಬಾರಿಗೆ ನಾಳೆ ಚುನಾವಣೆ

ನವದೆಹಲಿ : ದಶಕದಲ್ಲೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಸಾಮಾನ್ಯವಾಗಿ ಲೋಕಸಭಾ ಚುನಾವಣೆ ನಂತರ ಸ್ಪೀಕರ್ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿತ್ತು. ಆದರೆ ಇದೇ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತುಕತೆ ವಿಫಲವಾಗಿದ್ದರಿಂದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಮೋದಿ … Continued

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ: ಬಿಜೆಪಿ ಸಂಸದನ ಗಂಭೀರ ಆರೋಪ

ನವದೆಹಲಿ: ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಸಂಸತ್ತಿನಲ್ಲಿ “ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ” ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಬಿಜೆಪಿಯ ನಿಶಿಕಾಂತ ದುಬೆ ಒತ್ತಾಯಿಸಿದ್ದಾರೆ. ಈ ಬಗ್ಗೆ ದುಬೆ ಅವರು ಲೋಕಸಭೆಯ ಸ್ಪೀಕರ್ … Continued

ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ಸೋಂಕು ದೃಢ

ನವ ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಮಾರ್ಚ್ 20 ರಂದು ಏಮ್ಸ್ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ. ಕೆಲವು ದಿನಗಳ ಹಿಂದೆ ಓಂ ಬಿರ್ಲಾ ಅವರು ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಹೆಚ್ಎಸ್) ಆರೋಗ್ಯ ಶಿಬಿರ ಉದ್ಘಾಟಿಸಿದ್ದರು. ಕಳೆದ 24 … Continued