ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?

ನವದೆಹಲಿ:ನವದೆಹಲಿ: ಕಳೆದ ವಾರದವರೆಗೆ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳ ಹೊರಗಿನ ಕೆಲವರು ಮಾತ್ರ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI) ಬಗ್ಗೆ ಕೇಳಿದ್ದರು. 2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ಪ್ರಭಾವ ಬೀರಲೂ ವಿಫಲವಾಗಿ, ಅಸ್ತಿತ್ವವೇ ಇಲ್ಲದಂತಾಗಿದ್ದ ಪಶ್ಚಿಮ ಬಂಗಾಳದ ಸಣ್ಣ ರಾಜಕೀಯ ಪಕ್ಷವೊಂದು ಈಗ ದಿಢೀರನೆ ದೇಶದ ಪ್ರಮುಖ ರಾಜಕೀಯ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ಲೋಕಸಭೆ ಸ್ಪೀಕರ್ ಚೇಂಬರ್‌ಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ನಿಂದನೆ, ಬೆದರಿಕೆ : ವೀಡಿಯೊ ಹಂಚಿಕೊಂಡು ಆರೋಪಿಸಿದ ಕೇಂದ್ರ ಸಚಿವ

ನವದೆಹಲಿ: ಸಂಸತ್ತಿನಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಚೇಂಬರ್‌ಗೆ ನುಗ್ಗಿ ಅವರನ್ನು ನಿಂದಿಸಿದ್ದಾರೆ ಮತ್ತು ಪ್ರಧಾನಿಗೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ವೀಡಿಯೊ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ … Continued

ಲೋಕಸಭಾ ಸ್ಪೀಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಸಂಸದರು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. … Continued

ಸ್ಪೀಕರ್ ಮೇಲೆ ಪೇಪರ್‌ಗಳನ್ನು ಎಸೆದಿದ್ದಕ್ಕಾಗಿ ವಿಪಕ್ಷಗಳ 8 ಸಂಸದರು ಲೋಕಸಭೆಯಿಂದ ಅಮಾನತು

ನವದೆಹಲಿ: ಸ್ಪೀಕರ್‌ ಕುರ್ಚಿಯ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ ಎಂಟು ಲೋಕಸಭಾ ಸಂಸದರನ್ನು ಸಂಪೂರ್ಣ ಬಜೆಟ್ ಅಧಿವೇಶನಕ್ಕೆ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಶಾಸಕರಲ್ಲಿ ಮಾಣಿಕಮ್ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣಕುಮಾರ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ ಪಡೋಲೆ ಸೇರಿದ್ದಾರೆ. ಈ ಸಂಸದರಲ್ಲಿ ಏಳು ಮಂದಿ … Continued

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್ : ಯೂ ಟ್ಯೂಬರ್ ಧ್ರುವ ರಾಠಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್‌’ನಲ್ಲಿ (ಟ್ವಿಟರ್‌) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂ ಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಸೈಬರ್ ಪೊಲೀಸ್ ಇಲಾಖೆಯ ಪ್ರಕಾರ, @dhruvrahtee ಹ್ಯಾಂಡಲ್ ಹೊಂದಿರುವ ಎಕ್ಸ್‌ ಖಾತೆಯಲ್ಲಿ … Continued

ವೀಡಿಯೊ..| ತುರ್ತು ಪರಿಸ್ಥಿತಿಯನ್ನು ʼಕರಾಳ ಅವಧಿʼ ಎಂದ ಕರೆದ ಸ್ಪೀಕರ್ ಓಂ ಬಿರ್ಲಾ; 2 ನಿಮಿಷ ಮೌನ : ವಿಪಕ್ಷಗಳ ಪ್ರತಿಭಟನೆ, ಸದನ ಮುಂದೂಡಿಕೆ

ನವದೆಹಲಿ: ಇಂದು, ಬುಧವಾರ ಲೋಕಸಭೆ ಸ್ಪೀಕರ್ (Lok Sabha Speaker) ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ (Om Birla) ಮರು ಆಯ್ಕೆಯಾಗಿ ನಂತರ ಎನ್​ಡಿಎ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕರ ನಡುವೆ ಪರಿಸ್ಪರ ನಗು ಮತ್ತು ಹಸ್ತಲಾಘವಗಳು ನಡೆದವು. ಆದರೆ ಬಳಿಕ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ 1975 ರಲ್ಲಿ ತುರ್ತು ಪರಿಸ್ಥಿತಿ … Continued

ವೀಡಿಯೊ…| ನೂತನ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸುವ ವೇಳೆ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಹಸ್ತಲಾಘವ

ನವದೆಹಲಿ: 18 ನೇ ಲೋಕಸಭೆಯಲ್ಲಿ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಇಂದು ಬುಧವಾರ (ಜೂನ್‌ 26) ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್‌ ಅವರನ್ನು ಸ್ವಾಗಿಸುವಾಗ ಪ್ರಧಾನಿ ಮೋದಿ ಹಾಗೂ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒಟ್ಟಾಗಿ ಬಂದಾಗ ಇಬ್ಬರು ಹಸ್ತಲಾಘವ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಸಂಸದೀಯ ಏಕತೆಯ … Continued

ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued