ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ಸರ್ಕಾರ vs ವಿಪಕ್ಷಗಳು | ಲೋಕಸಭೆ ಸ್ಪೀಕರ್ ಆಯ್ಕೆಗೆ ಮೂಡದ ಒಮ್ಮತ; ದಶಕದಲ್ಲೇ ಮೊದಲ ಬಾರಿಗೆ ನಾಳೆ ಚುನಾವಣೆ

ನವದೆಹಲಿ : ದಶಕದಲ್ಲೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಸಾಮಾನ್ಯವಾಗಿ ಲೋಕಸಭಾ ಚುನಾವಣೆ ನಂತರ ಸ್ಪೀಕರ್ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿತ್ತು. ಆದರೆ ಇದೇ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತುಕತೆ ವಿಫಲವಾಗಿದ್ದರಿಂದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಮೋದಿ … Continued

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ: ಬಿಜೆಪಿ ಸಂಸದನ ಗಂಭೀರ ಆರೋಪ

ನವದೆಹಲಿ: ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಸಂಸತ್ತಿನಲ್ಲಿ “ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ” ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಬಿಜೆಪಿಯ ನಿಶಿಕಾಂತ ದುಬೆ ಒತ್ತಾಯಿಸಿದ್ದಾರೆ. ಈ ಬಗ್ಗೆ ದುಬೆ ಅವರು ಲೋಕಸಭೆಯ ಸ್ಪೀಕರ್ … Continued

ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ಸೋಂಕು ದೃಢ

ನವ ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಮಾರ್ಚ್ 20 ರಂದು ಏಮ್ಸ್ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ. ಕೆಲವು ದಿನಗಳ ಹಿಂದೆ ಓಂ ಬಿರ್ಲಾ ಅವರು ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಹೆಚ್ಎಸ್) ಆರೋಗ್ಯ ಶಿಬಿರ ಉದ್ಘಾಟಿಸಿದ್ದರು. ಕಳೆದ 24 … Continued